Asianet Suvarna News Asianet Suvarna News

ಬಿಎಸ್‌ವೈ ವಿರುದ್ಧ ಎಚ್‌ಡಿಕೆ ಬಿಟ್ಟ ಬಾಣಗಳು ....

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ ಯಡಿಯೂರಪ್ಪ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಹಿರಂಗವಾಗಿಯೇ ಬಿಎಸ್‌ ವೈಗೆ ಎಚ್ಚರಿಕೆ ನೀಡಿದ್ದು ವಯಸ್ಸಿಗೆ ತಕ್ಕಂತೆ ಮಾತನಾಡಬೇಕು ನಮ್ಮ ಬಳಿ ಶಿವರಾಮ ಕಾರಂತ ಬಡಾವಣೆ ಅಸ್ತ್ರ ಇದೆ ಎಂದು ಎಚ್ಚರಿಸಿದ್ದಾರೆ. ಬಿಜೆಪಿ ಪದ ಬಳಕೆ ಹಿಡಿತ ಇರೋದು ಒಳ್ಳೆಯದು ಎಂಬ ಎಚ್ಚರಿಕೆ ನೀಡಿದ ಕುಮಾರಸ್ವಾಮಿ ಸರಕಾರ ನನ್ನ ಕೈಯಲ್ಲಿದೆ. ನಾಳೆ ಏನು ಮಾಡಬೇಕು ಎಂಬ ಶಕ್ತಿ ನನ್ನಲ್ಲಿಲ್ಲವೆ? ಎಂದು ಪ್ರಶ್ನೆ ಮಾಡಿದ್ದಾರೆ. ಹಾಗಾದರೆ  ಬಿಎಸ್‌ ವೈ ವಿರುದ್ಧ ಕುಮಾರಸ್ವಾಮಿ ಬಿಟ್ಟ ಬಾಣಗಳು ಎಷ್ಟು?

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ ಯಡಿಯೂರಪ್ಪ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಹಿರಂಗವಾಗಿಯೇ ಬಿಎಸ್‌ ವೈಗೆ ಎಚ್ಚರಿಕೆ ನೀಡಿದ್ದು ವಯಸ್ಸಿಗೆ ತಕ್ಕಂತೆ ಮಾತನಾಡಬೇಕು ನಮ್ಮ ಬಳಿ ಶಿವರಾಮ ಕಾರಂತ ಬಡಾವಣೆ ಅಸ್ತ್ರ ಇದೆ ಎಂದು ಎಚ್ಚರಿಸಿದ್ದಾರೆ. ಬಿಜೆಪಿ ಪದ ಬಳಕೆ ಹಿಡಿತ ಇರೋದು ಒಳ್ಳೆಯದು ಎಂಬ ಎಚ್ಚರಿಕೆ ನೀಡಿದ ಕುಮಾರಸ್ವಾಮಿ ಸರಕಾರ ನನ್ನ ಕೈಯಲ್ಲಿದೆ. ನಾಳೆ ಏನು ಮಾಡಬೇಕು ಎಂಬ ಶಕ್ತಿ ನನ್ನಲ್ಲಿಲ್ಲವೆ? ಎಂದು ಪ್ರಶ್ನೆ ಮಾಡಿದ್ದಾರೆ. ಹಾಗಾದರೆ  ಬಿಎಸ್‌ ವೈ ವಿರುದ್ಧ ಕುಮಾರಸ್ವಾಮಿ ಬಿಟ್ಟ ಬಾಣಗಳು ಎಷ್ಟು?

Video Top Stories