Asianet Suvarna News Asianet Suvarna News

ಸಚಿವ ಕೆ.ಜೆ. ಜಾರ್ಜ್ ನಾಪತ್ತೆ!

ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಕಬ್ಬು ಬೆಳೆಗಾರರು ಬೆಂಗಳೂರಿಗೆ ಬಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದರೂ, ಅದಕ್ಕೆ ಸ್ಪಂದಿಸಬೇಕಾದ ಸಕ್ಕರೆ ಸಚಿವರೇ ನಾಪತ್ತೆಯಾಗಿದ್ದಾರೆ.  ರಾಜ್ಯದಲ್ಲಿ ಇಷ್ಟೆಲ್ಲಾ ಬೆಳವಣಿಗೆಗಳು ನಡೆಯುತ್ತಿದ್ದರೂ ಕೆ.ಜೆ. ಜಾರ್ಜ್ ಮಾತ್ರ ಎಲ್ಲೂ ಕಾಣಿಸದಿರುವುದು ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. 

ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಕಬ್ಬು ಬೆಳೆಗಾರರು ಬೆಂಗಳೂರಿಗೆ ಬಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದರೂ, ಅದಕ್ಕೆ ಸ್ಪಂದಿಸಬೇಕಾದ ಸಕ್ಕರೆ ಸಚಿವರೇ ನಾಪತ್ತೆಯಾಗಿದ್ದಾರೆ.  ರಾಜ್ಯದಲ್ಲಿ ಇಷ್ಟೆಲ್ಲಾ ಬೆಳವಣಿಗೆಗಳು ನಡೆಯುತ್ತಿದ್ದರೂ ಕೆ.ಜೆ. ಜಾರ್ಜ್ ಮಾತ್ರ ಎಲ್ಲೂ ಕಾಣಿಸದಿರುವುದು ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. 

Video Top Stories