Asianet Suvarna News Asianet Suvarna News

ಆಸ್ಪತ್ರೆಯಿಂದ ಎದ್ದು ಬಂದ ಡಿಕೆಶಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು?

ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಇಂದು ಆಸ್ಪತ್ರೆಯಿಂದ ದಿಢೀರನೇ ಎದ್ದು ಬಂದು ಸುದ್ದಿಗೋಷ್ಠಿ ನಡೆಸಿದರು.

ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಇಂದು ಆಸ್ಪತ್ರೆಯಿಂದ ದಿಢೀರನೇ ಎದ್ದು ಬಂದು ಸುದ್ದಿಗೋಷ್ಠಿ ನಡೆಸಿದರು. ತಮ್ಮ ಮೇಲೆ ಇಡಿ ದಾಖಲಿಸಿರುವ ಎಫ್ ಐಆರ್, ಕಾಂಗ್ರೆಸ್ ಹೈಕಮಾಂಡ್ ಗೆ ಕಪ್ಪು ಹಣ ನೀಡುವ ಬಿಜೆಪಿ ಆರೋಪಕ್ಕೆ ಸ್ಪಷ್ಟನೆ ನೀಡಲು ಡಿಕೆಶಿ, ಏಕಾಏಕಿ ಆಸ್ಪತ್ರೆಯಿಂದ ಹೊರ ಬಂದು ಸುದ್ದಿಗೋಷ್ಠಿ ನಡೆಸಿದರು. ಬೆಂಗಳೂರಿನ ತಮ್ಮ ಸರ್ಕಾರಿ ನಿವಾಸದಲ್ಲಿ ಮಾತನಾಡಿರುವ ಡಿಕೆಶಿ ಏನೆಲ್ಲ ಹೇಳಿದ್ದಾರೆ ಎನ್ನುವುದನ್ನ ವಿಡಿಯೋದಲ್ಲಿ ನೋಡಿ.