Asianet Suvarna News Asianet Suvarna News

ಕುಟುಂಬ ಸಮೇತರಾಗಿ ಡಿಕೆಶಿ ಕೊಲ್ಲೂರು ಭೇಟಿ

ಕಾಂಗ್ರೆಸ್ ಪ್ರಭಾವಿ ನಾಯಕ, ಸಚಿವ ಡಿ.ಕೆ. ಶಿವಕುಮಾರ್ ಮಂಗಳವಾರ ಕುಟುಂಬ ಸಮೇತರಾಗಿ ಉಡುಪಿಯ ಪ್ರಸಿದ್ಧ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಜಾರಿ ನಿರ್ದೇಶನಾಲಯ ಡಿಕೆಶಿ ವಿರುದ್ಧ  ಎಫ್‌ಐಆರ್ ದಾಖಲಿಸಿರುವ ಬೆನ್ನಲ್ಲೀ ಈ ಭೇಟಿ ಮಹತ್ವ ಪಡೆದಿದೆ. 

ಕಾಂಗ್ರೆಸ್ ಪ್ರಭಾವಿ ನಾಯಕ, ಸಚಿವ ಡಿ.ಕೆ. ಶಿವಕುಮಾರ್ ಮಂಗಳವಾರ ಕುಟುಂಬ ಸಮೇತರಾಗಿ ಉಡುಪಿಯ ಪ್ರಸಿದ್ಧ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಜಾರಿ ನಿರ್ದೇಶನಾಲಯ ಡಿಕೆಶಿ ವಿರುದ್ಧ  ಎಫ್‌ಐಆರ್ ದಾಖಲಿಸಿರುವ ಬೆನ್ನಲ್ಲೀ ಈ ಭೇಟಿ ಮಹತ್ವ ಪಡೆದಿದೆ.