Asianet Suvarna News Asianet Suvarna News

‘ಒಬ್ಬ ಸಚಿವನ ರಾಜೀನಾಮೆಯಿಂದ ಏನೂ ಆಗಲ್ಲ’

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರವಾಗಿ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಎಸ್‌ಸಿ ಎಸ್‌ಟಿ ಭಡ್ತಿ  ಮೀಸಲಾತಿ ಜಾರಿಯಾಗಬೇಕು, ಆ ವಿಚಾರವಿದೀಗ ಸುಪ್ರೀಂ ಕೋರ್ಟಿನಲ್ಲಿದೆ. ಕಾಯ್ದೆಯನ್ನು ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು  ಹೇಳಿದ್ದಾರೆ. ಒಬ್ಬ ಸಚಿವನ ರಾಜೀನಾಮೆಯಿಂದ ಏನೂ ಆಗಲ್ಲವೆಂದೂ ಈ ಸಂದರ್ಭದಲ್ಲಿ ಖರ್ಗೆ ಹೇಳಿದ್ದಾರೆ.   

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರವಾಗಿ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಎಸ್‌ಸಿ ಎಸ್‌ಟಿ ಭಡ್ತಿ  ಮೀಸಲಾತಿ ಜಾರಿಯಾಗಬೇಕು, ಆ ವಿಚಾರವಿದೀಗ ಸುಪ್ರೀಂ ಕೋರ್ಟಿನಲ್ಲಿದೆ. ಕಾಯ್ದೆಯನ್ನು ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು  ಹೇಳಿದ್ದಾರೆ. ಒಬ್ಬ ಸಚಿವನ ರಾಜೀನಾಮೆಯಿಂದ ಏನೂ ಆಗಲ್ಲವೆಂದೂ ಈ ಸಂದರ್ಭದಲ್ಲಿ ಖರ್ಗೆ ಹೇಳಿದ್ದಾರೆ.   

Video Top Stories