ರೇವಣ್ಣ ಹೊಗಳಿದ ಸಚಿವೆ ಜಯಮಾಲಾಗೆ ಕಾಂಗ್ರೆಸ್ ನಾಯಕನಿಂದ ತರಾಟೆ!
ಹಾಸನ ಜಿಲ್ಲೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ಸಚಿವ ಎಚ್.ಡಿ. ರೇವಣ್ಣ ಬಗ್ಗೆ ಹೊಗಳಿ ಮಾತನಾಡಿದ ಸಚಿವೆ ಜಯಮಾಲಾಗೆ ಕಾಂಗ್ರೆಸ್ ನಾಯಕರೊಬ್ಬರು ತರಾಟೆಗೆ ತೆಗೆದುಕೊಂಡಿದ್ದಾರೆ. ನಟನೆ, ಹಾಡು ಹಾಡೋದು ಜಯಮಾಲಾ ಅವರ ಕಾಯಕ. ಅಕಸ್ಮಿಕವಾಗಿ ಮಂತ್ರಿಯಾಗಿರುವ ಆಕೆ ತಮ್ಮ ಸೀಟನ್ನು ಗಟ್ಟಿ ಮಾಡಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ ಎ. ಮಂಜು ಹೇಳಿದ್ದಾರೆ. ಅವರೇನು ಹೇಳಿದ್ದಾರೆ? ಇಲ್ಲಿದೆ ಕಂಪ್ಲೀಟ್ ಸ್ಟೋರಿ...
ಹಾಸನ ಜಿಲ್ಲೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ಸಚಿವ ಎಚ್.ಡಿ. ರೇವಣ್ಣ ಬಗ್ಗೆ ಹೊಗಳಿ ಮಾತನಾಡಿದ ಸಚಿವೆ ಜಯಮಾಲಾಗೆ ಕಾಂಗ್ರೆಸ್ ನಾಯಕರೊಬ್ಬರು ತರಾಟೆಗೆ ತೆಗೆದುಕೊಂಡಿದ್ದಾರೆ. ನಟನೆ, ಹಾಡು ಹಾಡೋದು ಜಯಮಾಲಾ ಅವರ ಕಾಯಕ. ಅಕಸ್ಮಿಕವಾಗಿ ಮಂತ್ರಿಯಾಗಿರುವ ಆಕೆ ತಮ್ಮ ಸೀಟನ್ನು ಗಟ್ಟಿ ಮಾಡಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ ಎ. ಮಂಜು ಹೇಳಿದ್ದಾರೆ. ಅವರೇನು ಹೇಳಿದ್ದಾರೆ? ಇಲ್ಲಿದೆ ಕಂಪ್ಲೀಟ್ ಸ್ಟೋರಿ...