Asianet Suvarna News Asianet Suvarna News

ಶ್ರೀರಾಮುಲುಗೆ 371J ಗೊತ್ತಿಲ್ಲ, ಗೊತ್ತಿರುವುದು ಸೆಕ್ಷನ್ 420!

ಬಳ್ಳಾರಿ ಲೋಕಸಭಾ ಉಪಚುನಾವಣಾ ಕಣದಲ್ಲಿರುವ ವಿ.ಎಸ್. ಉಗ್ರಪ್ಪ ಪರ ಸಿದ್ದರಾಮಯ್ಯ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸುವರ್ಣನ್ಯೂಸ್ ಜೊತೆ ಮಾತನಾಡಿರುವ ಅವರು, ಶ್ರೀರಾಮುಲು ಹಾಗೂ ಜನಾರ್ಧನ ರೆಡ್ಡಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ’ರಿಪಬ್ಲಿಕ್ ಆಫ್ ಬಳ್ಳಾರಿ’ಯ ಶ್ರೀರಾಮುಲು ಮತ್ತು ಜನಾರ್ಧನ ರೆಡ್ಡಿಯವರಿಗೆ ಸೆಕ್ಷನ್ 371J ಬಗ್ಗೆ ಗೊತ್ತಿಲ್ಲ, ಅವರಿಗೆ ಪರಿಚಯವಿರುವುದು ಸೆಕ್ಷನ್.420 ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. 

ಬಳ್ಳಾರಿ ಲೋಕಸಭಾ ಉಪಚುನಾವಣಾ ಕಣದಲ್ಲಿರುವ ವಿ.ಎಸ್. ಉಗ್ರಪ್ಪ ಪರ ಸಿದ್ದರಾಮಯ್ಯ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸುವರ್ಣನ್ಯೂಸ್ ಜೊತೆ ಮಾತನಾಡಿರುವ ಅವರು, ಶ್ರೀರಾಮುಲು ಹಾಗೂ ಜನಾರ್ಧನ ರೆಡ್ಡಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ’ರಿಪಬ್ಲಿಕ್ ಆಫ್ ಬಳ್ಳಾರಿ’ಯ ಶ್ರೀರಾಮುಲು ಮತ್ತು ಜನಾರ್ಧನ ರೆಡ್ಡಿಯವರಿಗೆ ಸೆಕ್ಷನ್ 371J ಬಗ್ಗೆ ಗೊತ್ತಿಲ್ಲ, ಅವರಿಗೆ ಪರಿಚಯವಿರುವುದು ಸೆಕ್ಷನ್.420 ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ: ಕಾಂಗ್ರೆಸ್ ಸೋಲಿನ ಅಸಲಿ ಕಾರಣ ಬಳ್ಳಾರಿಯಲ್ಲಿ ಬಹಿರಂಗ ಮಾಡಿದ ಮಾಜಿ ಸಿಎಂ!