ಮೈತ್ರಿ ಬೇಡವಂತೆ! ಜೆಡಿಎಸ್ ವಿರುದ್ಧ ಕಾಂಗ್ರೆಸ್ ನಾಯಕ ಗರಂ
ವಿಧಾನಸಭೆ ಮತ್ತು ಲೋಕಸಭೆ ಉಪ-ಚುನಾವಣೆ ಘೋಷಣೆಯಾಗುತ್ತಿದ್ದಂತೆ, ಕಾಂಗ್ರೆಸ್, ಜೆಡಿಎಸ್ ಮೈತ್ರಿಕೂಟದಲ್ಲಿ ಅಪಸ್ವರಗಳು ಕೇಳಿಬಂದಿವೆ. ಇದೀಗ ಜೆಡಿಎಸ್ ವಿರುದ್ಧ ಕಾಂಗ್ರೆಸ್ ನಾಯಕ ಚೆಲುವರಾಯ ಸ್ವಾಮಿ ಹರಿಹಾಯ್ದಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ ಈ ವಿಡಿಯೋನಲ್ಲಿ...
ವಿಧಾನಸಭೆ ಮತ್ತು ಲೋಕಸಭೆ ಉಪ-ಚುನಾವಣೆ ಘೋಷಣೆಯಾಗುತ್ತಿದ್ದಂತೆ, ಕಾಂಗ್ರೆಸ್, ಜೆಡಿಎಸ್ ಮೈತ್ರಿಕೂಟದಲ್ಲಿ ಅಪಸ್ವರಗಳು ಕೇಳಿಬಂದಿವೆ. ಇದೀಗ ಜೆಡಿಎಸ್ ವಿರುದ್ಧ ಕಾಂಗ್ರೆಸ್ ನಾಯಕ ಚೆಲುವರಾಯ ಸ್ವಾಮಿ ಹರಿಹಾಯ್ದಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ ಈ ವಿಡಿಯೋನಲ್ಲಿ...