Asianet Suvarna News Asianet Suvarna News

ಅಂಬರೀಶ್ ಬೆಳೆಯೋದಿಕ್ಕೆ, ಉಳಿಯೋದಿಕ್ಕೆ ಕಾಂಗ್ರೆಸ್ಸೇ ಕಾರಣ!

ಮಾಜಿ ಸಚಿವ, ಚಿತ್ರ ನಟ ಅಂಬರೀಷ್ ‘ಕಾಂಗ್ರೆಸ್‌ಗೆ ಕುಮಾರಸ್ವಾಮಿ ಅನಿವಾರ್ಯವೇ ಹೊರತು, ಕುಮಾರಸ್ವಾಮಿಗೆ ಕಾಂಗ್ರೆಸ್‌ ಅನಿವಾರ್ಯವಲ್ಲ’ ಎಂಬ ಹೇಳಿಕೆಗೆ ಪಕ್ಷದಲ್ಲೇ ಖಂಡನೆ ವ್ಯಕ್ತವಾಗಿದೆ. ಕಾಂಗ್ರೆಸ್‌ ಪಕ್ಷದಿಂದಾಗಿ ಅಂಬರೀಷ್ ಈ ಮಟ್ಟಕ್ಕೆ ಬೆಳೆದಿದ್ದಾರೆ ಎಂಬುವುದನ್ನು ಅವರು ಮರೆಯಬಾರದು ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ.  

ಮಾಜಿ ಸಚಿವ, ಚಿತ್ರ ನಟ ಅಂಬರೀಷ್ ‘ಕಾಂಗ್ರೆಸ್‌ಗೆ ಕುಮಾರಸ್ವಾಮಿ ಅನಿವಾರ್ಯವೇ ಹೊರತು, ಕುಮಾರಸ್ವಾಮಿಗೆ ಕಾಂಗ್ರೆಸ್‌ ಅನಿವಾರ್ಯವಲ್ಲ’ ಎಂಬ ಹೇಳಿಕೆಗೆ ಪಕ್ಷದಲ್ಲೇ ಖಂಡನೆ ವ್ಯಕ್ತವಾಗಿದೆ. ಕಾಂಗ್ರೆಸ್‌ ಪಕ್ಷದಿಂದಾಗಿ ಅಂಬರೀಷ್ ಈ ಮಟ್ಟಕ್ಕೆ ಬೆಳೆದಿದ್ದಾರೆ ಎಂಬುವುದನ್ನು ಅವರು ಮರೆಯಬಾರದು ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ.  

Video Top Stories