Asianet Suvarna News Asianet Suvarna News

ವಿದ್ಯಾರ್ಥಿ ಹೆಣ ನೋಡಲು ಬಿಡದ ಕಾಲೇಜು! ಬೀದಿಗಿಳಿದ ವಿದ್ಯಾರ್ಥಿಗಳು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಹಾಗೂ ಕಾಲೇಜು ಆಡಳಿತ ಮಂಡಳಿಗಳ ವರ್ತನೆಯನ್ನು ಖಂಡಿಸಿ  ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ಜಿಲ್ಲಾಡಳಿತ ಕಾಲೇಜು ಮಂಡಳಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಹಾಗೂ ಕಾಲೇಜು ಆಡಳಿತ ಮಂಡಳಿಗಳ ವರ್ತನೆಯನ್ನು ಖಂಡಿಸಿ  ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ಜಿಲ್ಲಾಡಳಿತ ಕಾಲೇಜು ಮಂಡಳಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. 

Video Top Stories