Asianet Suvarna News Asianet Suvarna News

ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಸಾವಿನ ಸುತ್ತ ಅನುಮಾನಗಳ ಹುತ್ತ..!

 ಅಕ್ರಮ ಕಲ್ಲು ಗಣಿಗಾರಿಕೆ ಪರಿಶೀನೆಗೆ ತೆರಳಿದ್ದಾಗ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಸಾವನ್ನಪ್ಪಿದ್ದಾರೆ. ಹೇಗೆ ಸಾವನ್ನಪ್ಪಿದ್ರು? ಇಲ್ಲಿದೆ ಫುಲ್ ಡಿಟೇಲ್ಸ್

ಕೊಪ್ಪಳದ ಲಿಂಗನಬಂಡಿ ಗ್ರಾಮದ ಬಳಿ ನಡೆಯುತ್ತಿದ್ದ ಅಕ್ರಮ ಕಲ್ಲು ಗಣಿಗಾರಿಕೆ ಪರಿಶೀನೆಗೆ ತೆರಳಿದ್ದಾಗ  ಏಕಾಏಕಿ ಡಿಸೇಲ್ ಬ್ಯಾರಲ್ ಸ್ಫೋಟಗೊಂಡಿದೆ. ಪರಿಣಾಮ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ದಿನೇಶ್ ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.. 

Video Top Stories