ಮೈತ್ರಿ ಸರ್ಕಾರದ ಭವಿಷ್ಯ ಬಿಚ್ಚಿಟ್ಟ ಅರಣ್ಯ ಸಚಿವ ಆರ್ ಶಂಕರ್!
ಆಪರೇಶನ್ ಕಮಲಕ್ಕೆ ಬೆದರಿದ ಕಾಂಗ್ರೆಸ್ ಶಾಸಕರು ಮಹಾರಾಷ್ಟ್ರಕ್ಕೆ ಶಿಫ್ಟ್ ಅನ್ನೋ ಸುದ್ದಿಗೆ ಅರಣ್ಯ ಸಚಿವ ಶಂಕರ್ ಪ್ರತಿಕ್ರಿಯಿಸಿದ್ದಾರೆ. ಮೈತ್ರಿ ಸರ್ಕಾರದ ಭವಿಷ್ಯ ಹಾಗೂ ರಾಜ್ಯ ರಾಜಕೀಯ ಬೆಳವಣಿಗೆ ಕುರಿತು ಶಂಕರ್ ಹೇಳಿದ್ದೇನು? ಇಲ್ಲಿದೆ ವೀಡಿಯೋ.
ಆಪರೇಶನ್ ಕಮಲಕ್ಕೆ ಬೆದರಿದ ಕಾಂಗ್ರೆಸ್ ಶಾಸಕರು ಮಹಾರಾಷ್ಟ್ರಕ್ಕೆ ಶಿಫ್ಟ್ ಅನ್ನೋ ಸುದ್ದಿಗೆ ಅರಣ್ಯ ಸಚಿವ ಶಂಕರ್ ಪ್ರತಿಕ್ರಿಯಿಸಿದ್ದಾರೆ. ಮೈತ್ರಿ ಸರ್ಕಾರದ ಭವಿಷ್ಯ ಹಾಗೂ ರಾಜ್ಯ ರಾಜಕೀಯ ಬೆಳವಣಿಗೆ ಕುರಿತು ಶಂಕರ್ ಹೇಳಿದ್ದೇನು? ಇಲ್ಲಿದೆ ವೀಡಿಯೋ.