ಎನ್. ಮಹೇಶ್ ಬಳಿಕ ರಾಜೀನಾಮೆ ನೀಡಲು ಸಚಿವರ ಕ್ಯೂ?
ರಾಜ್ಯದ ಏಕೈಕ ಬಿಎಸ್ಪಿ ಶಾಸಕ, ನಾಯಕ ಎನ್. ಮಹೇಶ್ ರಾಜೀನಾಮೆ ನೀಡಿದ ಬೆನ್ನಲ್ಲೇ ಇನ್ನು ಹಲವು ಸಚಿವರು ರಾಜೀನಾಮೆ ನೀಡಲು ಕ್ಯೂ ನಿಂತಿದ್ದಾರೆ ಎಂದು ಬಿಜೆಪಿ ನಾಯಕ ಗೋವಿಂದ ಕಾರಜೋಳ ಹೇಳಿದ್ದಾರೆ. ಸಚಿವರ ಈ ನಡೆಗೆ ಕಾರಣವೇನೆಂದೂ ಅವರು ಈ ಸಂದರ್ಭದಲ್ಲಿ ಬಹಿರಂಗಪಡಿಸಿದ್ದಾರೆ.
ರಾಜ್ಯದ ಏಕೈಕ ಬಿಎಸ್ಪಿ ಶಾಸಕ, ನಾಯಕ ಎನ್. ಮಹೇಶ್ ರಾಜೀನಾಮೆ ನೀಡಿದ ಬೆನ್ನಲ್ಲೇ ಇನ್ನು ಹಲವು ಸಚಿವರು ರಾಜೀನಾಮೆ ನೀಡಲು ಕ್ಯೂ ನಿಂತಿದ್ದಾರೆ ಎಂದು ಬಿಜೆಪಿ ನಾಯಕ ಗೋವಿಂದ ಕಾರಜೋಳ ಹೇಳಿದ್ದಾರೆ. ಸಚಿವರ ಈ ನಡೆಗೆ ಕಾರಣವೇನೆಂದೂ ಅವರು ಈ ಸಂದರ್ಭದಲ್ಲಿ ಬಹಿರಂಗಪಡಿಸಿದ್ದಾರೆ.