ಸುವರ್ಣಸೌಧಕ್ಕೆ ಲಾರಿ ನುಗ್ಗಿಸಿದ ರೈತರ ಮೇಲೆ ಜಾಮೀನು ರಹಿತ ವಾರಂಟ್?
ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಭಾನುವಾರ ಸುವರ್ಣಸೌಧದೊಳಗೆ ಕಬ್ಬು ತುಂಬಿದ ಲಾರಿ ನುಗ್ಗಿಸಿದ್ದಾರೆ. ಇದೀಗ ಅವರ ವಿರುದ್ಧ ಜಾಮೀನು ರಹಿತ ಬಂಧನಾದೇಶ ಹೊರಡಿಸಲು ಸರ್ಕಾರ ಸಿದ್ಧತೆ ನಡೆಸಿದೆ.
ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಭಾನುವಾರ ಸುವರ್ಣಸೌಧದೊಳಗೆ ಕಬ್ಬು ತುಂಬಿದ ಲಾರಿ ನುಗ್ಗಿಸಿದ್ದಾರೆ. ಇದೀಗ ಅವರ ವಿರುದ್ಧ ಜಾಮೀನು ರಹಿತ ಬಂಧನಾದೇಶ ಹೊರಡಿಸಲು ಸರ್ಕಾರ ಸಿದ್ಧತೆ ನಡೆಸಿದೆ.