ಸಿಎಂ ಕನಸು ಕಂಡ ಡಿಸಿಎಂ ಪರಮೇಶ್ವರ್‌ಗೆ ಸಿದ್ದರಾಮಯ್ಯ ಟಾಂಗ್

ಡಾ. ಜಿ ಪರಮೇಶ್ವರ್ ಸಿಎಂ ಆಗಲು ಸಿದ್ಧ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ 'ಕಾಂಗ್ರೆಸ್‌ನಲ್ಲಿ ಸಿಎಂ ಆಗೋ ಅರ್ಹತೆ ಬಹಳ‌ ಜನರಿಗಿದೆ. ಅವರು ಕೂಡಾ ಒಬ್ಬರು, ಅವರು ಹೇಳಿದ್ದರಲ್ಲಿ ತಪ್ಪೇನಿದೆ? ಸದ್ಯ ಸಿಎಂ ಬದಲಾವಣೆ ವಿಚಾರ ಇಲ್ಲ, ಯಾಕೆ‌ಂದ್ರೆ ಆ ಸೀಟು ಖಾಲಿ ಇಲ್ಲ’ ಎನ್ನುವ ಮೂಲಕ ಡಿಸಿಎಂ ಪರಂಮೇಶ್ವರ್‌ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. 

Share this Video
  • FB
  • Linkdin
  • Whatsapp

ಡಾ. ಜಿ ಪರಮೇಶ್ವರ್ ಸಿಎಂ ಆಗಲು ಸಿದ್ಧ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ 'ಕಾಂಗ್ರೆಸ್‌ನಲ್ಲಿ ಸಿಎಂ ಆಗೋ ಅರ್ಹತೆ ಬಹಳ‌ ಜನರಿಗಿದೆ. ಅವರು ಕೂಡಾ ಒಬ್ಬರು, ಅವರು ಹೇಳಿದ್ದರಲ್ಲಿ ತಪ್ಪೇನಿದೆ? ಸದ್ಯ ಸಿಎಂ ಬದಲಾವಣೆ ವಿಚಾರ ಇಲ್ಲ, ಯಾಕೆ‌ಂದ್ರೆ ಆ ಸೀಟು ಖಾಲಿ ಇಲ್ಲ’ ಎನ್ನುವ ಮೂಲಕ ಡಿಸಿಎಂ ಪರಂಮೇಶ್ವರ್‌ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. 

Related Video