ದರ್ಶನ್ ಅಭಿಮಾನಿಗಳಿಗೆ ಮತ್ತೊಂದು ಶಾಕಿಂಗ್ ನ್ಯೂಸ್!
ಮೈಸೂರಿನಲ್ಲಿ ಅಪಘಾತಕ್ಕೊಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸ್ಯಾಂಡಲ್ವುಡ್ ನಟ ದರ್ಶನ್ ಅಭಿಮಾನಿಗಳಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಇದೆ. ಅಪಘಾತದಿಂದ ಬೆರಳು ಮೂಳೆಗಳು ಮುರಿದು ಶಸ್ತ್ರಚಿಕಿತ್ಸೆಗೊಳಗಾಗಿರುವ ದರ್ಶನ್ಗೆ ವೈದ್ಯರು ಕೆಲವೊಂದು ಕೆಲಸಗಳಿಂದ ದೂರವಿರಬೇಕು ಎಂದು ಸಲಹೆ ನೀಡಿದ್ದಾರೆ. ಇನ್ಮುಂದೆ ಅವರೇನೇನು ಮಾಡುವಂತಿಲ್ಲ ಇಲ್ಲಿದೆ ಡಿಟೇಲ್ಸ್...
ಮೈಸೂರಿನಲ್ಲಿ ಅಪಘಾತಕ್ಕೊಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸ್ಯಾಂಡಲ್ವುಡ್ ನಟ ದರ್ಶನ್ ಅಭಿಮಾನಿಗಳಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಇದೆ. ಅಪಘಾತದಿಂದ ಬೆರಳು ಮೂಳೆಗಳು ಮುರಿದು ಶಸ್ತ್ರಚಿಕಿತ್ಸೆಗೊಳಗಾಗಿರುವ ದರ್ಶನ್ಗೆ ವೈದ್ಯರು ಕೆಲವೊಂದು ಕೆಲಸಗಳಿಂದ ದೂರವಿರಬೇಕು ಎಂದು ಸಲಹೆ ನೀಡಿದ್ದಾರೆ. ಇನ್ಮುಂದೆ ಅವರೇನೇನು ಮಾಡುವಂತಿಲ್ಲ ಇಲ್ಲಿದೆ ಡಿಟೇಲ್ಸ್...