Asianet Suvarna News Asianet Suvarna News

ಜೆಡಿಎಸ್‌ನಲ್ಲಿ ಭುಗಿಲೆದ್ದ ಭಿನ್ನಮತ; ಸಿಎಂ ಪತ್ನಿ ನಾಮಪತ್ರ ಸಲ್ಲಿಕೆ ರದ್ದು!

ರಾಮನಗರ ಉಪಚುನಾವಣೆ ಜೆಡಿಎಸ್ ವರಿಷ್ಠರ ಪಾಲಿಗೆ ಕಗ್ಗಾಂಟಾಗಿದೆ. ಸಿಎಂ ಎಚ್.ಡಿ. ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಇಲ್ಲಿಂದ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿತ್ತು. ಆದರೆ, ವರಿಷ್ಠರ ಈ ಏಕಪಕ್ಷೀಯ ನಿರ್ಧಾರಕ್ಕೆ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದೀಗ ಅನಿತಾ ನಾಮಪತ್ರ ಸಲ್ಲಿಕೆಯನ್ನು ರದ್ದುಗೊಳಿಸಲಾಗಿದೆ. 

ರಾಮನಗರ ಉಪಚುನಾವಣೆ ಜೆಡಿಎಸ್ ವರಿಷ್ಠರ ಪಾಲಿಗೆ ಕಗ್ಗಾಂಟಾಗಿದೆ. ಸಿಎಂ ಎಚ್.ಡಿ. ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಇಲ್ಲಿಂದ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿತ್ತು. ಆದರೆ, ವರಿಷ್ಠರ ಈ ಏಕಪಕ್ಷೀಯ ನಿರ್ಧಾರಕ್ಕೆ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದೀಗ ಅನಿತಾ ನಾಮಪತ್ರ ಸಲ್ಲಿಕೆಯನ್ನು ರದ್ದುಗೊಳಿಸಲಾಗಿದೆ.