ಶೃತಿ ಹರಿಹರನ್ಗೆ ತಲೆ ಕೆಟ್ಟಿದೆ, ಹುಚ್ಚಾಸ್ಪತ್ರೆ ಸೇರಲಿ, ನಾವೇ ವ್ಯವಸ್ಥೆ ಮಾಡ್ತೇವೆ!
ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ಮಾಡಿರುವ #MeToo ಆರೋಪ ಇದೀಗ ಸ್ಯಾಂಡಲ್ವುಡ್ನಲ್ಲಿ ಭಾರೀ ಸಂಚಲನ ಮೂಡಿಸಿದೆ. ಶೃತಿ ಬೆನ್ನಿಗೆ ಹಲವರು ನಿಂತರೆ, ಇನ್ನೂ ಹಲವರು ಅರ್ಜುನ್ ಸರ್ಜಾ ಬೆಂಬಲಕ್ಕೆ ನಿಂತಿದ್ದಾರೆ. ಈ ಕುರಿತು ಮಾತನಾಡಿರುವ ಸಾ. ರಾ. ಗೋವಿಂದು, ಶೃತಿ ಹರಿಹರನ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೃತಿಗೆ ತಲೆಕೆಟ್ಟಿದೆ, ಹುಚ್ಚಾಸ್ಪತ್ರೆ ಸೇರಲಿ ಅಥವಾ ನಾವೇ ವ್ಯವಸ್ಥೆ ಮಾಡುತ್ತೇವೆ ಎಂದು ಗುಡುಗಿದ್ದಾರೆ. ಅವರೇನು ಹೇಳಿದ್ದಾರೆ ಇಲ್ಲಿದೆ ಫುಲ್ ಡೀಟೆಲ್ಸ್..
ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ಮಾಡಿರುವ #MeToo ಆರೋಪ ಇದೀಗ ಸ್ಯಾಂಡಲ್ವುಡ್ನಲ್ಲಿ ಭಾರೀ ಸಂಚಲನ ಮೂಡಿಸಿದೆ. ಶೃತಿ ಬೆನ್ನಿಗೆ ಹಲವರು ನಿಂತರೆ, ಇನ್ನೂ ಹಲವರು ಅರ್ಜುನ್ ಸರ್ಜಾ ಬೆಂಬಲಕ್ಕೆ ನಿಂತಿದ್ದಾರೆ. ಈ ಕುರಿತು ಮಾತನಾಡಿರುವ ಸಾ. ರಾ. ಗೋವಿಂದು, ಶೃತಿ ಹರಿಹರನ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೃತಿಗೆ ತಲೆಕೆಟ್ಟಿದೆ, ಹುಚ್ಚಾಸ್ಪತ್ರೆ ಸೇರಲಿ ಅಥವಾ ನಾವೇ ವ್ಯವಸ್ಥೆ ಮಾಡುತ್ತೇವೆ ಎಂದು ಗುಡುಗಿದ್ದಾರೆ. ಅವರೇನು ಹೇಳಿದ್ದಾರೆ ಇಲ್ಲಿದೆ ಫುಲ್ ಡೀಟೆಲ್ಸ್..