Asianet Suvarna News Asianet Suvarna News

ಜನಾರ್ದನ ರೆಡ್ಡಿಗೆ ಲೂಟಿ, ಕಳ್ಳತನ ಮಾಡಲು ನಾವು ಹೇಳಿದ್ದೇವಾ?

ಆ್ಯಂಬಿಡೆಂಟ್ ಪ್ರಕರಣದಲ್ಲಿ ಜನಾರ್ದನ ರೆಡ್ಡಿಯನ್ನು ಸಿಕ್ಕಿಸಿಹಾಕುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂಬ ಆರೋಪಕ್ಕೆ ತಿರುಗೇಟು ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಜನಾರ್ದನ ರೆಡ್ಡಿಗೆ ಕಳ್ಳತನ ಮಾಡಲು, ಲೂಟಿ ಮಾಡಲು ನಾವು ಹೇಳಿದ್ದೆವಾ ಎಂದು ಪ್ರಶ್ನಿಸಿದ್ದಾರೆ.  

ಆ್ಯಂಬಿಡೆಂಟ್ ಪ್ರಕರಣದಲ್ಲಿ ಜನಾರ್ದನ ರೆಡ್ಡಿಯನ್ನು ಸಿಕ್ಕಿಸಿಹಾಕುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂಬ ಆರೋಪಕ್ಕೆ ತಿರುಗೇಟು ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಜನಾರ್ದನ ರೆಡ್ಡಿಗೆ ಕಳ್ಳತನ ಮಾಡಲು, ಲೂಟಿ ಮಾಡಲು ನಾವು ಹೇಳಿದ್ದೆವಾ ಎಂದು ಪ್ರಶ್ನಿಸಿದ್ದಾರೆ.  

Video Top Stories