Asianet Suvarna News Asianet Suvarna News

ಶೃಂಗೇರಿಯಲ್ಲಿರುವಾಗಲೇ ಎಚ್‌ಡಿಕೆಗೆ ಶಾಕಿಂಗ್ ನ್ಯೂಸ್!

ದೋಷ ನಿವಾರಣೆಗೆ ಶೃಂಗೇರಿ ಶಾರದಾಂಬೆ ಸನ್ನಿಧಿಗೆ ತೆರಳಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಗೆ ಶಾಕಿಂಗ್ ನ್ಯೂಸ್ ಇದೆ. ಜಂತಕಲ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿಯು ಅ.11ಕ್ಕೆ ದೋಷಾರೋಪ ಪಟ್ಟಿಸಲ್ಲಿಸಲಿದೆ. ಏನು ಕೇಸ್ ಇದು? ಇಲ್ಲಿದೆ ಸಂಪೂರ್ಣ ವಿವರ...   

ದೋಷ ನಿವಾರಣೆಗೆ ಶೃಂಗೇರಿ ಶಾರದಾಂಬೆ ಸನ್ನಿಧಿಗೆ ತೆರಳಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಗೆ ಶಾಕಿಂಗ್ ನ್ಯೂಸ್ ಇದೆ. ಜಂತಕಲ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿಯು ಅ.11ಕ್ಕೆ ದೋಷಾರೋಪ ಪಟ್ಟಿಸಲ್ಲಿಸಲಿದೆ. ಏನು ಕೇಸ್ ಇದು? ಇಲ್ಲಿದೆ ಸಂಪೂರ್ಣ ವಿವರ...