Asianet Suvarna News Asianet Suvarna News

ಮೇಕೆದಾಟು ಯೋಜನೆಗೆ ಮತ್ತೆ ವಿಘ್ನ!

ಕರ್ನಾಟಕದ ಮೇಕೆದಾಟು ಯೋಜನೆಗೆ ಮತ್ತೊಮ್ಮೆ ವಿಘ್ನ ಎದುರಾಗಿದೆ. ತಮಿಳುನಾಡು ಸರ್ಕಾರ ಸಲ್ಲಿಸಿದ ತಕರಾರು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ಜಲ ಆಯೋಗದ ಅನುಮತಿ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.

ಬೆಂಗಳೂರು(ಡಿ.05): ಕರ್ನಾಟಕದ ಮೇಕೆದಾಟು ಯೋಜನೆಗೆ ಮತ್ತೊಮ್ಮೆ ವಿಘ್ನ ಎದುರಾಗಿದೆ. ತಮಿಳುನಾಡು ಸರ್ಕಾರ ಸಲ್ಲಿಸಿದ ತಕರಾರು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ಜಲ ಆಯೋಗದ ಅನುಮತಿ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..    

Video Top Stories