Asianet Suvarna News Asianet Suvarna News

ಇದೆಂಥಾ ದರ್ಪ: ಶ್ಯಾಮ್ ಭಟ್ ಭ್ರಷ್ಟಾಚಾರ ಬಯಲು ಮಾಡಿದವರಿಗೆ ಕೊಲೆ ಬೆದರಿಕೆ

ಕೆಪಿಎಸ್ಸಿ ಅಧ್ಯಕ್ಷ ಶ್ಯಾಮ್ ಭಟ್ ಭ್ರಷ್ಟಾಚಾರದ ವಿಡಿಯೋ ಬಿಡುಗಡೆ ಮಾಡಿದವರಿಗೆ ಇದೀಗ ಕೊಲೆ ಬೆದರಿಕೆ ಬಂದಿದೆ.

ಡೀಲ್ ಮಾಸ್ಟರ್ ಎಂದೇ ಕುಖ್ಯಾತಿಯಾಗಿದ್ದ ಕೆಪಿಎಸ್ಸಿ ಅಧ್ಯಕ್ಷರಾದ ಶ್ಯಾಮ್ ಭಟ್ ಅವರ ಮತ್ತೊಂದು ಭ್ರಷ್ಟಾಚಾರ ಬಟಾಬಯಲಾಗಿದೆ. ಆದರೆ, ಇದೀಗ ಲಂಚಾವತಾರದ ವಿಡಿಯೋ ಬಿಡುಗಡೆ ಮಾಡಿದವರಿಗೆ ಶ್ಯಾಮ್ ಭಟ್ ಅವರ ಆಪ್ತರೊಬ್ಬರು ಕೊಲೆ ಬೆದರಿಕೆ ಹಾಕಿದ್ದಾರೆ.

Video Top Stories