Asianet Suvarna News Asianet Suvarna News

ಕಾಂಗ್ರೆಸ್ ಸಭೆಗೆ ಪಕ್ಷೇತರರು ಗೈರು! ಕೈ ಕೊಟ್ಟು ಕಮಲ ಹಿಡಿತಾರಾ ಇಬ್ಬರು?

ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಕರೆದಿದ್ದ ಸಭೆಗೆ ಇಬ್ಬರು ಪಕ್ಷೇತರ ಸದಸ್ಯರು ಗೈರುಹಾಜರಾಗಿರುವುದು ಇದೀಗ ಕುತೂಹಲ ಕೆರಳಿಸಿದೆ. ಬೆಂಗಳೂರು ಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ಕರೆಯಲಾಗಿದ್ದ ಸಭೆಗೆ ಇಬ್ಬರು ಕಾರ್ಪೊರೇಟರ್‌ಗಳು ದೂರುಳಿದಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್...  

ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಕರೆದಿದ್ದ ಸಭೆಗೆ ಇಬ್ಬರು ಪಕ್ಷೇತರ ಸದಸ್ಯರು ಗೈರುಹಾಜರಾಗಿರುವುದು ಇದೀಗ ಕುತೂಹಲ ಕೆರಳಿಸಿದೆ. ಬೆಂಗಳೂರು ಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ಕರೆಯಲಾಗಿದ್ದ ಸಭೆಗೆ ಇಬ್ಬರು ಕಾರ್ಪೊರೇಟರ್‌ಗಳು ದೂರುಳಿದಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್...  

Video Top Stories