Asianet Suvarna News Asianet Suvarna News

ಮುಯ್ಯಿಗೆ ಮುಯ್ಯಿ: ಅರೆಸ್ಟ್ ಆಗ್ತಾರಾ ಡಿಕೆಶಿ?

ಕಾಂಗ್ರೆಸ್ ಪ್ರಭಾವಿ ನಾಯಕ, ಸಚಿವ ಡಿ.ಕೆ.ಶಿವಕುಮಾರ್‌ಗೆ ಜಾರಿ ನಿರ್ದೇಶನಾಲಯ ನೊಟೀಸ್ ಜಾರಿ ಮಾಡಿದ್ದು, ತ್ವರಿತವಾಗಿ ಸ್ಪಷ್ಟೀಕರಣ ನೀಡುವಂತೆ ಸೂಚಿಸಿದೆ. ಈ ಹಿಂದೊಮ್ಮೆ ಡಿಕೆಶಿ ಸ್ಪಷ್ಟೀಕರಣ ನೀಡಿದ್ದರೂ, ಈ ಬಾರಿ ಪ್ರಕರಣದ ಬಗ್ಗೆ ತಿಳಿಸದೇ ಇ.ಡಿ. ಇನ್ನೊಮ್ಮೆ ಸ್ಪಷ್ಟೀಕರಣ ಕೇಳಿರುವುದು ಕಾಂಗ್ರೆಸ್ ನಾಯಕರನ್ನು ಕೆರಳಿಸಿದೆ.  ಜನಾರ್ದನ ರೆಡ್ಡಿ ಬಂಧನಕ್ಕೆ ಮುಯ್ಯಿ ತೀರಿಸಿಕೊಳ್ಳಲು ಬಿಜೆಪಿ ಮುಂದಾಗಿದೆ ಎಂದು ಬಳ್ಳಾರಿ ಸಂಸದ ವಿ.ಎಸ್. ಉಗ್ರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕಾಂಗ್ರೆಸ್ ಪ್ರಭಾವಿ ನಾಯಕ, ಸಚಿವ ಡಿ.ಕೆ.ಶಿವಕುಮಾರ್‌ಗೆ ಜಾರಿ ನಿರ್ದೇಶನಾಲಯ ನೊಟೀಸ್ ಜಾರಿ ಮಾಡಿದ್ದು, ತ್ವರಿತವಾಗಿ ಸ್ಪಷ್ಟೀಕರಣ ನೀಡುವಂತೆ ಸೂಚಿಸಿದೆ. ಈ ಹಿಂದೊಮ್ಮೆ ಡಿಕೆಶಿ ಸ್ಪಷ್ಟೀಕರಣ ನೀಡಿದ್ದರೂ, ಈ ಬಾರಿ ಪ್ರಕರಣದ ಬಗ್ಗೆ ತಿಳಿಸದೇ ಇ.ಡಿ. ಇನ್ನೊಮ್ಮೆ ಸ್ಪಷ್ಟೀಕರಣ ಕೇಳಿರುವುದು ಕಾಂಗ್ರೆಸ್ ನಾಯಕರನ್ನು ಕೆರಳಿಸಿದೆ.  ಜನಾರ್ದನ ರೆಡ್ಡಿ ಬಂಧನಕ್ಕೆ ಮುಯ್ಯಿ ತೀರಿಸಿಕೊಳ್ಳಲು ಬಿಜೆಪಿ ಮುಂದಾಗಿದೆ ಎಂದು ಬಳ್ಳಾರಿ ಸಂಸದ ವಿ.ಎಸ್. ಉಗ್ರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Video Top Stories