Asianet Suvarna News Asianet Suvarna News

ಮಠದಲ್ಲೂ ಮೀ ಟೂ! ಪ್ರಭಾವಿ ಸ್ವಾಮೀಜಿ ವಿರುದ್ಧ ಭಕ್ತೆಯಿಂದ ಲೈಂಗಿಕ ಕಿರುಕುಳ ಆರೋಪ

ಸ್ಯಾಂಡಲ್ ವುಡ್, ಬಾಲಿವುಡ್ ಬಳಿಕ ಇದೀಗ ಮೀ ಟೂ ಆರೋಪ ಸ್ವಾಮೀಜಿಯೋರ್ವರ ಮೇಲೆ ಎದುರಾಗಿದೆ. ಭಕ್ತೆಯೇ ಸ್ವಾಮೀಜಿ ಮೇಲೆ ಕಿರುಕುಳ ಆರೋಪ ಮಾಡಿದ್ದಾರೆ. ಒಂಟಿಯಾಗಿ ಬರುವಂತೆ ವನಕಲ್ಲು ಮಠದ ಬಸವ ರಮಾನಂದ ಸ್ವಾಮೀಜಿ ಹೇಳುತ್ತಿದ್ದರು.  ಕೆಲಸ ಕೊಡಿಸುವ ಭರವಸೆಯಿಂದ ಮಠಕ್ಕೆ ಕರೆಯುತ್ತಿದ್ದರು ಎಂದು ಮಹಿಳೆ ಆರೋಪ ಮಾಡಿದ್ದಾರೆ. 

ಸ್ಯಾಂಡಲ್ ವುಡ್, ಬಾಲಿವುಡ್ ಬಳಿಕ ಇದೀಗ ಮೀ ಟೂ ಆರೋಪ ಸ್ವಾಮೀಜಿಯೋರ್ವರ ಮೇಲೆ ಎದುರಾಗಿದೆ. ಭಕ್ತೆಯೇ ಸ್ವಾಮೀಜಿ ಮೇಲೆ ಕಿರುಕುಳ ಆರೋಪ ಮಾಡಿದ್ದಾರೆ. ಒಂಟಿಯಾಗಿ ಬರುವಂತೆ ವನಕಲ್ಲು ಮಠದ ಬಸವ ರಮಾನಂದ ಸ್ವಾಮೀಜಿ ಹೇಳುತ್ತಿದ್ದರು.  ಕೆಲಸ ಕೊಡಿಸುವ ಭರವಸೆಯಿಂದ ಮಠಕ್ಕೆ ಕರೆಯುತ್ತಿದ್ದರು ಎಂದು ಮಹಿಳೆ ಆರೋಪ ಮಾಡಿದ್ದಾರೆ.