ಅಪ್ಪುವನ್ನು ಭೇಟಿ ಮಾಡಿದ ವಿಜಯ್ ದೇವರಕೊಂಡ
ಬೆಂಗಳೂರು (ಜ.23): ‘ಅರ್ಜುನ್ ರೆಡ್ಡಿ’ ಖ್ಯಾತಿಯ ವಿಜಯ್ ದೇವರಕೊಂಡ ಬೆಂಗಳೂರಿಗೆ ಬಂದು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಸದ್ಯಕ್ಕೆ ಈ ಇಬ್ಬರು ನಟರ ಭೇಟಿಯ ಹಿಂದಿನ ಉದ್ದೇಶ ನಿಗೂಢವಾಗಿದೆ. ಇದೊಂದು ಸೌಹಾರ್ದಯುತ ಭೇಟಿ, ಖುಷಿಯಾಯಿತು ಅಂತ ವಿಜಯ್ ಸೋಷಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.
ಬೆಂಗಳೂರು (ಜ.23): ‘ಅರ್ಜುನ್ ರೆಡ್ಡಿ’ ಖ್ಯಾತಿಯ ವಿಜಯ್ ದೇವರಕೊಂಡ ಬೆಂಗಳೂರಿಗೆ ಬಂದು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.
ಸದ್ಯಕ್ಕೆ ಈ ಇಬ್ಬರು ನಟರ ಭೇಟಿಯ ಹಿಂದಿನ ಉದ್ದೇಶ ನಿಗೂಢವಾಗಿದೆ. ಇದೊಂದು ಸೌಹಾರ್ದಯುತ ಭೇಟಿ, ಖುಷಿಯಾಯಿತು ಅಂತ ವಿಜಯ್ ಸೋಷಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.