ಜೀವಬೆದರಿಕೆ, ಸೇರಿ ವಿವಿಧ ಆರೋಪಗಳ ಬಗ್ಗೆ ಬಾಗಲಕೋಟೆ ಎಸ್.ಪಿ ಕಚೇರಿಗೆ ದೂರು ಸಲ್ಲಿಸಿದ್ದಾರೆ.
ಬಾಗಲಕೋಟೆ(ಆ.19): ಮಾಜಿ ಸಚಿವ ಹೆಚ್.ವೈ. ಮೇಟಿ ಅವರ ವಿರುದ್ಧ ಸಂತ್ರಸ್ಥೆ ವಿಜಯಲಕ್ಷ್ಮಿ ಅವರು ಅತ್ಯಾಚಾರ,ಅಪಹರಣ,ಮಾನಸಿಕ ಹಿಂಸೆ, ಜೀವಬೆದರಿಕೆ, ಸೇರಿ ವಿವಿಧ ಆರೋಪಗಳ ಬಗ್ಗೆ ಬಾಗಲಕೋಟೆ ಎಸ್.ಪಿ ಕಚೇರಿಗೆ ದೂರು ಸಲ್ಲಿಸಿದ್ದಾರೆ.
Add Asianetnews Kannada as a Preferred Source

ಪಟ್ಟಣದ ನವನಗರ ಠಾಣೆಯಲ್ಲಿ ಮೇಟಿ ವಿರುದ್ಧ ಅತ್ಯಾಚಾರ,ಅಪಹರಣ,ಮಾನಸಿಕ ಹಿಂಸೆ,ಜೀವಬೆದರಿಕೆ,ಸೇರಿದಂತೆ ವಿವಿಧ ವಿಷಯಗಳನ್ನು ಉಲ್ಲೇಖಿಸಿದ್ದು, ಜೊತೆಗೆ ಮೇಟಿ ಬೆಂಬಲಿಗರಿಂದ ಜೀವಬೆದರಿಕೆ,ಕಿಡ್ನಾಪ್ ಬಗ್ಗೆ ದೂರು ದಾಖಲಿಸಿದ್ದಾರೆ.
