ರಾಹುಲ್ ಗಾಂಧಿಗೆ ಟ್ವಿಟರ್ನಲ್ಲಿ ವಿಜಯೇಂದ್ರ ಟಾಂಗ್
ಸಚಿವ ಸಂಪುಟ ರಚನೆಗೆ ಸಂಬಂಧಿಸಿ ಬಿ.ಎಸ್.ಯಡಿಯೂರಪ್ಪ ಪುತ್ರ ವಿಜಯೇಂದ್ರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯ ಕಾಲೆಳೆದಿದ್ದಾರೆ. ವ್ಯಂಗ್ಯಭರಿತ ಟ್ವೀಟ್ ಮಾಡಿರುವ ವಿಜಯೇಂದ್ರ, ಅಮೆರಿಕಾದಲ್ಲಿರುವ ನಿಮಗೆ, ಜೆಡಿಎಸ್ ಖಾತೆಗಳ ಚಿಂತೆ ಏಕೆ ಎಂದು ಪ್ರಶ್ನಿಸಿದ್ದಾರೆ.
ಸಚಿವ ಸಂಪುಟ ರಚನೆಗೆ ಸಂಬಂಧಿಸಿ ಬಿ.ಎಸ್.ಯಡಿಯೂರಪ್ಪ ಪುತ್ರ ವಿಜಯೇಂದ್ರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯ ಕಾಲೆಳೆದಿದ್ದಾರೆ. ವ್ಯಂಗ್ಯಭರಿತ ಟ್ವೀಟ್ ಮಾಡಿರುವ ವಿಜಯೇಂದ್ರ, ಅಮೆರಿಕಾದಲ್ಲಿರುವ ನಿಮಗೆ, ಜೆಡಿಎಸ್ ಖಾತೆಗಳ ಚಿಂತೆ ಏಕೆ ಎಂದು ಪ್ರಶ್ನಿಸಿದ್ದಾರೆ.