Asianet Suvarna News Asianet Suvarna News

ಬಿಲ್ ವಸೂಲಿಗೆ ಬಂದಿದ್ದ ಅಧಿಕಾರಿಗಳಿಗೆ ಗ್ರಾಮಸ್ಥರ ದಿಗ್ಬಂಧನ..!

ಬಿಲ್ ವಸೂಲಿಗೆ ಬಂದಿದ್ದ ಸೆಸ್ಕಾಂ ಅಧಿಕಾರಿಗಳಿಗೆ ದಿಗ್ಬಂಧನ

ಟಿ.ನರಸಿಪುರ ತಾಲೂಕಿನ ಕುರಬರೂ ಗ್ರಾಮದಲ್ಲಿ ಘಟನೆ

ಪೊಲೀಸರಿಗೆ ಗ್ರಾಮದೊಳಗೆ ಬರದಂತೆ ತಡೆ
 

ಮೈಸೂರು(ಜೂ.23): ವಿದ್ಯುತ್ ಬಿಲ್ ವಸೂಲಿಗೆ ಬಂದಿದ್ದ ಸೆಸ್ಕಾಂ ಸಿಬ್ಬಂದಿಗೆ ಗ್ರಾಮಸ್ಥರು ದಿಗ್ಬಂಧನ ಹಾಕಿದ ಘಟನೆ ಟಿ.ನರಸಿಪುರ ತಾಲೂಕಿನ ಕುರಬೂರು ಗ್ರಾಮದಲ್ಲಿ ನಡೆದಿದೆ.

ಬೆಳೆ ನಷ್ಟದಿಂದಾಗಿ ಸಂಕಷ್ಟ ಎದುರಿಸುತ್ತಿದ್ದು, ಈ ಸಂದರ್ಭದಲ್ಲಿ ವಿದ್ಯುತ್ ಬಿಲ್ ಪಾವತಿ ಮಾಡಲು ಸಾಧ್ಯವಿಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ. ಈ ವೇಳೆ ವಿದ್ಯುತ್ ಬಿಲ್ ವಸೂಲಿಗೆ ಬಂದಿದ್ದ ಸೆಸ್ಕಾಂ ಅಧಿಕಾರಿಗಳು ಮತ್ತು ಪೊಲೀಸರನ್ನು ಗ್ರಾಮದ ಒಲಗಡೆ ಬರದಂತೆ ದಿಗ್ಬಂಧನ ಹೇರಲಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Video Top Stories