Asianet Suvarna News Asianet Suvarna News

ರಾಮ ಮಂದಿರ ನಿರ್ಮಾಣಕ್ಕೆ ವಿಶ್ವಹಿಂದೂ ಪರಿಷತ್ ಹೋರಾಟದ ಸೂತ್ರ

ರಾಮ ಮಂದಿರ ನಿರ್ಮಾಣಕ್ಕೆ ಮತ್ತೆ ವಿಶ್ವಹಿಂದೂ ಪರಿಷತ್ ಸಜ್ಜಾಗಿದೆ. ದೇಶವ್ಯಾಪಿ ಕೇಂದ್ರ ಸರಕಾರದ ಮೇಲೆ ಒತ್ತಡ ತರಲು ವಿಶ್ವ ಹಿಂದೂ ಪರಿಷತ್ ಹೇಗೆ ಸಿದ್ಧತೆ ಮಾಡಿಕೊಂಡಿದೆ ಎಂಬುದರ ಬಗ್ಗೆ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ಮಾತನಾಡಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ಮತ್ತೆ ವಿಶ್ವಹಿಂದೂ ಪರಿಷತ್ ಸಜ್ಜಾಗಿದೆ. ದೇಶವ್ಯಾಪಿ ಕೇಂದ್ರ ಸರಕಾರದ ಮೇಲೆ ಒತ್ತಡ ತರಲು ವಿಶ್ವ ಹಿಂದೂ ಪರಿಷತ್ ಹೇಗೆ ಸಿದ್ಧತೆ ಮಾಡಿಕೊಂಡಿದೆ ಎಂಬುದರ ಬಗ್ಗೆ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ಮಾತನಾಡಿದ್ದಾರೆ.