ವಿಜಯಪುರ(ಸೆ.27):- ವಿಜಯಪುರ ಜಿಲ್ಲೆಯಲ್ಲಿ ಜಲ ಸಂರಕ್ಷಣೆಯ ಅಭಿಯಾನ ಸಾಗಿದೆ. ಕೆರೆಗೆ ನೀರು ತುಂಬುವ ಯೋಜನೆಯ ಮೂಲಕ ಬರಗಾಲವನ್ನು ಹೊಡೆದೋಡಿಸುವ ಕಾರ್ಯಕ್ಕೆ ಸರ್ಕಾರ ಕೈ ಜೋಡಿಸಿದೆ. ಕೃಷ್ಣಾ ನದಿಯಿಂದ ನೀರನ್ನೆತ್ತಿ ಮೊದಲ ಹಂತದ ಯೋಜನೆಯಲ್ಲಿ ಆಯ್ದ ಏಳು ಕೆರೆಗಳನ್ನು ತುಂಬುವ 197 ಕೋಟಿ ರೂಪಾಯಿ ಯೋಜನೆ ಇದಾಗಿದೆ. ಸದ್ಯ ಮಮದಾಪೂರ ಎರಡು ಕೆರೆಗಳು, ಬಬಲೇಶ್ವರ ಕೆರೆ, ಸಾರವಾಡ ಗ್ರಾಮದ ಎರಡು ಕೆರೆ ಹಾಗೂ ಐತಿಹಾಸಿಕ ಬೇಗಂ ತಾಲಾಬ್ ಕೆರೆಗಳಿಗೆ ನೀರು ಹರಿಯುತ್ತಿದೆ.
ಕೃಷ್ಣಾ ನದಿಯಿಂದ ಕೆರೆಗಳಿಗೆ ನೀರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.
Latest Videos
