Asianet Suvarna News Asianet Suvarna News

‘ರಾಮ ಮಂದಿರ ಸ್ಥಾಪನೆಗೆ ನಾವು ಭೂಮಿ ನೀಡಲು ಸಿದ್ಧ’

ಅಯೋಧ್ಯೆಯಲ್ಲಿ ರಾಮಮಂದಿರ ಸ್ಥಾಪನೆ ವಿಚಾರದಲ್ಲಿ ಶಾಂತಿ ಸ್ಥಾಪನೆಗಾಗಿ ನಾವು ಭೂಮಿ ಬಿಟ್ಟು ಕೊಡಲು ಸಿದ್ಧರಿದ್ದೇವೆಯೆಂದು ಶಿಯಾ ವಕ್ಫ್ ಮಂಡಳಿ ಹೇಳಿದೆ.  

ಅಯೋಧ್ಯೆಯಲ್ಲಿ ರಾಮಮಂದಿರ ಸ್ಥಾಪನೆ ವಿಚಾರದಲ್ಲಿ ಶಾಂತಿ ಸ್ಥಾಪನೆಗಾಗಿ ನಾವು ಭೂಮಿ ಬಿಟ್ಟು ಕೊಡಲು ಸಿದ್ಧರಿದ್ದೇವೆಯೆಂದು ಶಿಯಾ ವಕ್ಫ್ ಮಂಡಳಿ ಸುಪ್ರೀಂ ಕೋರ್ಟಿಗೆ ತಿಳಿಸಿದೆ. ಈ ಹಿಂದೆ ಈ ವಿವಾದವನ್ನು ನ್ಯಾಯಾಲಯದ ಹೊರಗೆ ಇತ್ಯರ್ಥಪಡಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಸಲಹೆ ನೀಡಿತ್ತು.   

Video Top Stories