ರಾಣಿಗಂಜ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಹೇಶ್ ಶರ್ಮಾ ಕೇವಲ ಶೇ.18ರಷ್ಟು ಮತಗಳನ್ನು ಪಡೆದು ಸೋಲುಂಡಿದ್ದರು. ಈಗಲೂ ಅವರು ಬಿಜೆಪಿ ಸದಸ್ಯನೇ ಎಂಬುದು ಖಚಿತವಾಗಿಲ್ಲ. ಆದರೆ, ಹಣದ ಅವ್ಯವಹಾರ ಆರೋಪದಲ್ಲಿ ಅವರನ್ನು ಬಂಸಲಾಗಿದ್ದು, ಈ ವೇಳೆ ಲಕ್ಷಾಂತರ ರು.ಗಳು ಸಿಕ್ಕಿವೆ ಎಂದಿದ್ದಾರೆ ಪೊಲೀಸರು.

ನವದೆಹಲಿ(ಡಿ.07): ಬಿಜೆಪಿ ಟಿಕೆಟ್‌ನಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಹೇಶ್ ಶರ್ಮಾ ಎಂಬವರನ್ನು ಮಂಗಳವಾರ ಪೊಲೀಸರು ಬಂಸಿದ್ದು, ಅವರಲ್ಲಿದ್ದ 2 ಸಾವಿರ ಮುಖಬೆಲೆಯ ಹೊಸ ನೋಟುಗಳನ್ನು ಒಳಗೊಂಡ ಲಕ್ಷಾಂತರ ಮೊತ್ತವನ್ನು ವಶಪಡಿಸಿಕೊಂಡಿದ್ದಾರೆ. ಜತೆಗೆ, ಕಲ್ಲಿದ್ದಲು ಮಾಫಿಯಾಗೆ ಸಂಬಂಧಿಸಿದ ಹಲವು ಮಂದಿ ಶಂಕಿತರನ್ನೂ ವಶಕ್ಕೆ ಪಡೆಯಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಣಿಗಂಜ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಹೇಶ್ ಶರ್ಮಾ ಕೇವಲ ಶೇ.18ರಷ್ಟು ಮತಗಳನ್ನು ಪಡೆದು ಸೋಲುಂಡಿದ್ದರು. ಈಗಲೂ ಅವರು ಬಿಜೆಪಿ ಸದಸ್ಯನೇ ಎಂಬುದು ಖಚಿತವಾಗಿಲ್ಲ. ಆದರೆ, ಹಣದ ಅವ್ಯವಹಾರ ಆರೋಪದಲ್ಲಿ ಅವರನ್ನು ಬಂಸಲಾಗಿದ್ದು, ಈ ವೇಳೆ ಲಕ್ಷಾಂತರ ರು.ಗಳು ಸಿಕ್ಕಿವೆ ಎಂದಿದ್ದಾರೆ ಪೊಲೀಸರು.