ದೇಶದ ಕೃಷಿ ಚಟುವಟಿಕೆ ಹಾಗೂ ಜಲ ಸಂಪನ್ಮೂಲದ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಮಾರುತಗಳು ಈ ಬಾರಿ ವಾಡಿಕೆಗಿಂತ ಮೂರು ದಿನ ಮೊದಲೇ ಕೇರಳಕ್ಕೆ ಮಂಗಳವಾರ ಅಪ್ಪಳಿಸಿವೆ. ಅದರಂತೆ ನಮಗೆ ಮುಂಗಾರು ಯಾಕೆ ಮಹತ್ವದ ಎನ್ನುವ ಬಗ್ಗೆ  ಇಲ್ಲಿದೆ ಮಾಹಿತಿ. 

ಬೆಂಗಳೂರು : ದೇಶದ ಕೃಷಿ ಚಟುವಟಿಕೆ ಹಾಗೂ ಜಲ ಸಂಪನ್ಮೂಲದ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಮಾರುತಗಳು ಈ ಬಾರಿ ವಾಡಿಕೆಗಿಂತ ಮೂರು ದಿನ ಮೊದಲೇ ಕೇರಳಕ್ಕೆ ಮಂಗಳವಾರ ಅಪ್ಪಳಿಸಿವೆ. ಅದರಂತೆ ನಮಗೆ ಮುಂಗಾರು ಯಾಕೆ ಮಹತ್ವದ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ. 

Add Asianetnews Kannada as a Preferred SourcegooglePreferred

ದೇಶದಲ್ಲಿ ಒಟ್ಟು ಸುರಿಯುವ ಮಳೆಯ ಪೈಕಿ ಶೇ.70 ರಷ್ಟು ಮಳೆ ಮುಂಗಾರಿನದ್ದು ದೇಶದ ಶೇ.40ರಷ್ಟು ವಿದ್ಯುತ್ ಬೇಡಿಕೆ ಪೂರೈಸುವ ಜಲವಿದ್ಯುದಾಗಾರಗಳು ಮುಂಗಾರು ಅವಲಂಬಿತ

ಭಾರತದ 2 ಲಕ್ಷ ಕೋಟಿ ಕೃಷಿ ಆರ್ಥಿಕತೆ ಬಹುತೇಕವಾಗಿ ಮುಂಗಾರು ಮಳೆಯನ್ನು ಅವಲಂಬಿಸಿದೆ

ದೇಶದ 27 ರೈತ ಕುಟುಂಬಗಳ, 80 ಕೋಟಿ ಜನರು ಜೀವನೋಪಾಯಕ್ಕೆ ಅವಂಬಿಸಿರುವುದು ಮುಂಗಾರು

ದೇಶದ ಜಿಡಿಪಿಯ ಶೇ.20 ರಷ್ಟು ಪಾಲು ಕೃಷಿ ವಲಯದ್ದು. ಇಲ್ಲಿನ ಸಣ್ಣ ವ್ಯತ್ಯಾಸವೂ ದೇಶಕ್ಕೆ ಮಾರಕ