ಮಂಡಳಿ ರಚನೆಯಾದರೆ ದೇವೇಗೌಡರು ರಾಜೀನಾಮೆ ನೀಡುತ್ತಾರೆಂದು ಫೆ.13ರಂದು ಪ್ರಕಟವಾದ ಇಂಡಿಯಾ ಗೇಟ್ ಅಂಕಣದಲ್ಲಿ ಸುವರ್ಣ ನ್ಯೂಸ್ ದಿಲ್ಲಿ ಪ್ರತಿನಿಧಿ ಪ್ರಶಾಂತ್  ಲೇಖನ ಬರೆದಿದ್ದರು. ಈ ಲೇಖನ ಲೆಫ್ಟ್, ರೈಟ್ ಮತ್ತು ಸೆಂಟರ್‌ನಲ್ಲಿ ಉಲ್ಲೇಖವಾಗಿದ್ದು ಹೀಗೆ....

ಮಂಡಳಿ ರಚನೆಯಾದರೆ ದೇವೇಗೌಡರು ರಾಜೀನಾಮೆ ನೀಡುತ್ತಾರೆಂದು ಫೆ.13ರಂದು ಪ್ರಕಟವಾದ ಇಂಡಿಯಾ ಗೇಟ್ ಅಂಕಣದಲ್ಲಿ ಸುವರ್ಣ ನ್ಯೂಸ್ ದಿಲ್ಲಿ ಪ್ರತಿನಿಧಿ ಪ್ರಶಾಂತ್ ಲೇಖನ ಬರೆದಿದ್ದರು. ಈ ಲೇಖನ ಲೆಫ್ಟ್, ರೈಟ್ ಮತ್ತು ಸೆಂಟರ್‌ನಲ್ಲಿ ಉಲ್ಲೇಖವಾಗಿದ್ದು ಹೀಗೆ....

Add Asianetnews Kannada as a Preferred SourcegooglePreferred

ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಯಾದರೆ ರಾಜ್ಯಕ್ಕೆ ಅನ್ಯಾಯವಾಗುತ್ತೆ. ಈಗಾಗಲೇ ತಮಿಳುನಾಡು ಮಂಡಳಿ ರಚಿಸುವಂತೆ ಆಗ್ರಹಿಸಿ, ನಿರಂತರವಾಗಿ ಪ್ರತಿಭಟನೆಗಳನ್ನು ನಡೆಸುತ್ತಿದೆ. ಆದರೆ, ರಾಜ್ಯ ಮಾತ್ರ ಚುನಾವಣೆಯಲ್ಲಿ ಬ್ಯುಸಿ ಆಗಿದೆ. ಇದರಿಂದ ರಾಜ್ಯಕ್ಕೆ ಮತ್ತೊಮ್ಮೆ ಅನ್ಯಾಯವಾಗುತ್ತಾ?

ಇಂಡಿಯಾ ಗೇಟ್ ಅಂಕಣ ಲೇಖನ ಲೆಫ್ಟ್, ರೈಟ್ ಮತ್ತು ಸೆಂಟರ್‌ನಲ್ಲಿ ಉಲ್ಲೇಖವಾಗಿದ್ದು ಹೀಗೆ....