ಕಂಬಳ ಕ್ರೀಡೆ ವಿಚಾರವಾಗಿ ಅಗತ್ಯ ಬಿದ್ದರೆ ಸುಗ್ರೀವಾಜ್ಞೆ ಹೊರಡಿಸಲು ಕೂಡ ಸರ್ಕಾರ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರು (ಜ.24): ಕಂಬಳ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಪ್ರತಿಕ್ರಿಯೆ ನೀಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕಂಬಳ ಕ್ರೀಡೆ ವಿಚಾರವಾಗಿ ಅಗತ್ಯ ಬಿದ್ದರೆ ಸುಗ್ರೀವಾಜ್ಞೆ ಹೊರಡಿಸಲು ಕೂಡ ಸರ್ಕಾರ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರಲ್ಲಿ ಮಾತಾಡಿದ ಸಿಎಂ, ಕಂಬಳ ಒಂದು ಜಾನಪದ ಕ್ರೀಡೆ. ಸದ್ಯ ಈ ವಿಚಾರ ಕೋರ್ಟಿನಲ್ಲಿದೆ. ಅದನ್ನು ನೋಡಿಕೊಂಡು ಸರ್ಕಾರ ಮುಂದಿನ ಹೆಜ್ಜೆ ಇಡುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
