Asianet Suvarna News Asianet Suvarna News

ದೇವಮಾನವರಾದ ಪರಮೇಶ್ವರ್!

ದೇವರಿಗೆ ಕೈ ಮುಗಿಯುವುದನ್ನು ಬಿಟ್ಟು ಮಹಿಳಾಮಣಿಗಳು ಪರಮೇಶ್ವರ್ ರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಒಬ್ಬರಾದ ಮೇಲೆ ಒಬ್ಬರು ಕಾಲಿಗೆ ಬೀಳುತಿದ್ದರೂ ಪರಮೇಶ್ವರ್ ನಿರಾಕರಿಸಲಿಲ್ಲ.   ಸೀಬಿ ಗ್ರಾಮದ ನರಸಿಹಸ್ವಾಮಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. 

women, common people bound to DCM Parameshvar in Temple

ತುಮಕೂರು (ಜೂ. 27): ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಡಿಸಿಎಂ ಜಿ.ಪರಮೇಶ್ವರ್ ತಾವೇ ದೇವಮಾನವರಾಗಿದ್ದಾರೆ. 

ದೇವರಿಗೆ ಕೈ ಮುಗಿಯುವುದನ್ನು ಬಿಟ್ಟು ಮಹಿಳಾಮಣಿಗಳು ಪರಮೇಶ್ವರ್ ರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ.  ಒಬ್ಬರಾದ ಮೇಲೆ ಒಬ್ಬರು ಕಾಲಿಗೆ ಬೀಳುತಿದ್ದರೂ ಪರಮೇಶ್ವರ್ ನಿರಾಕರಿಸಲಿಲ್ಲ.   ಮಹಿಳಾ ಕಾರ್ಯಕರ್ತರು, ಸಾರ್ವಜನಿಕರಿಂದ ಜಿ.ಪರಮೇಶ್ವರ್ ಪಾದಕ್ಕೆರಗಿ ನಮಸ್ಕರಿಸಿದ್ದಾರೆ.  ಸೀಬಿ ಗ್ರಾಮದ ನರಸಿಹಸ್ವಾಮಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. 

ತಮ್ಮ ಹರಕೆ ತೀರಿಸಲು ಬಂದಿದ್ದ ಜಿ.ಪರಮೇಶ್ವರ್ ನೋಡಿ ಭಾವುಕರಾದ ಜನ ಕಾಲಿಗೆ ಬಿದ್ದಿದ್ದಾರೆ.  ಸಮಾಜವಾದಿ, ಪ್ರಗತಿಪರರು ಈ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 

Follow Us:
Download App:
  • android
  • ios