ಸಿಬಿಐ ವಿಶೇಷ ನ್ಯಾಯಾಲಯದ ಮಹತ್ವದ ತೀರ್ಪು ಹೊರ ಬಂದ ಕೆಲವೇ ಕ್ಷಣಗಳಲ್ಲಿ ತಮ್ಮ ಸಂಭ್ರಮವನ್ನು ಸಾಮಾಜಿಕ ಜಾಲತಾಣವಾದ ಟ್ವೀಟರ್ ನಲ್ಲಿ ವ್ಯಕ್ತಪಡಿಸಿದ್ದು, 'ಸತ್ಯ ಮೇವ ಜಯತೆ' ಎಂದು ಟ್ವೀಟ್ ಮಾಡಿದ್ದಾರೆ. 

ಬೆಂಗಳೂರು(ಅ.26): ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರೇರಣಾ ಪರೀಕ್ಷೆಯಲ್ಲಿ ಪಾಸಾಗಿದ್ದು, ಪ್ರೇರಣಾ ಟ್ರಸ್ಟ್ ಮೂಲಕ ಕಿಕ್ ಬ್ಯಾಗ್ ಪ್ರಕರಣದಲ್ಲಿ ಖುಲಾಸೆಗೊಂಡಿದ್ದಾರೆ. ತೀರ್ಪು ಬಂದ ನಿಮಿಷಗಳಲ್ಲೇ ಟ್ವೀಟ್ ಮಾಡಿದ ಬಿ.ಎಸ್.ವೈ 'ಸತ್ಯ ಮೇವ ಜಯತೆ' ಎಂದಿದ್ದಾರೆ. 

Add Asianetnews Kannada as a Preferred SourcegooglePreferred

ಸಿಬಿಐ ವಿಶೇಷ ನ್ಯಾಯಾಲಯದ ಮಹತ್ವದ ತೀರ್ಪು ಹೊರ ಬಂದ ಕೆಲವೇ ಕ್ಷಣಗಳಲ್ಲಿ ತಮ್ಮ ಸಂಭ್ರಮವನ್ನು ಸಾಮಾಜಿಕ ಜಾಲತಾಣವಾದ ಟ್ವೀಟರ್ ನಲ್ಲಿ ವ್ಯಕ್ತಪಡಿಸಿದ್ದು, 'ಸತ್ಯ ಮೇವ ಜಯತೆ' ಎಂದು ಟ್ವೀಟ್ ಮಾಡಿದ್ದಾರೆ. 

ಪ್ರೇರಣಾ ಕಿಕ್​ ಬ್ಯಾಕ್ ಕೇಸ್​ನಲ್ಲಿ ರಿಲೀಫ್​ ಆಗುತ್ತಿದ್ದಂತೆ ಮಾಧ್ಯಮಗಳಿಗೂ ಪ್ರತಿಕ್ರಿಯೇ ನೀಡುವ ಮೊದಲೇ ಟ್ವೀಟರ್ ಮೂಲಕ ಅಭಿಮಾನಿಗಳನ್ನು ತಲುಪುವ ಪ್ರಯತ್ನ ಮಾಡಿದ ಬಿಎಸ್'ವೈ 'ನ್ಯಾಯ ಸಿಕ್ಕಿದೆ, ಎಲ್ಲ ಅಭಿಮಾನಿಗಳಿಗೂ ಧನ್ಯವಾದ, ಸಂಕಷ್ಟ ಕಾಲದಲ್ಲಿ ಜೊತೆಗಿದ್ದವರಿಗೆ ಕೃತಜ್ಞತೆಗಳು' ಎಂದಿದ್ದಾರೆ. 

Scroll to load tweet…
Scroll to load tweet…