Asianet Suvarna News Asianet Suvarna News

ಯುಪಿ ಸಿಎಂ ಬಗ್ಗೆ ಸುಳ್ಳು ಸುದ್ದಿ ಹರಿದಾಡುತ್ತಿದೆ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಎಸ್​​ಸಿ-ಎಸ್​ಟಿ, ಓಬಿಸಿ ಸಮುದಾಯದ ವಿದ್ಯಾರ್ಥಿಗಳ  ಉನ್ನತ್ತ ಶಿಕ್ಷಣದ ಮೀಸಲಾತಿ ರದ್ದುಗೊಳಿಸಿದ್ದಾರೆ ಎಂಬು ಸುಳ್ಳು ಸುದ್ದಿ ಹರಿದಾಡುತ್ತಿದೆ.

Yogi Adityanath ends reservation for SC ST OBC candidates

ಉತ್ತರ ಪ್ರದೇಶದಲ್ಲಿ  ಜಾತಿ ಆಧಾರಿತ ಮೀಸಲಾತಿಯನ್ನು ರದ್ದು ಮಾಡಲಾಗಿದೆ. ಇದು ಉತ್ತರ ಪ್ರದೆಶದಲ್ಲಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ಹರಿದಾಡುತ್ತಿದೆ. ಆದರೆ ಈ ಸುದ್ದಿ ಸಂಪೂರ್ಣ ಸುಳ್ಳಾಗಿದ್ದು. ಇದನ್ನು ನಂಬಬಾರದೆಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Latest Videos
Follow Us:
Download App:
  • android
  • ios