ಯುಪಿ ಸಿಎಂ ಬಗ್ಗೆ ಸುಳ್ಳು ಸುದ್ದಿ ಹರಿದಾಡುತ್ತಿದೆ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಎಸ್ಸಿ-ಎಸ್ಟಿ, ಓಬಿಸಿ ಸಮುದಾಯದ ವಿದ್ಯಾರ್ಥಿಗಳ ಉನ್ನತ್ತ ಶಿಕ್ಷಣದ ಮೀಸಲಾತಿ ರದ್ದುಗೊಳಿಸಿದ್ದಾರೆ ಎಂಬು ಸುಳ್ಳು ಸುದ್ದಿ ಹರಿದಾಡುತ್ತಿದೆ.
ಉತ್ತರ ಪ್ರದೇಶದಲ್ಲಿ ಜಾತಿ ಆಧಾರಿತ ಮೀಸಲಾತಿಯನ್ನು ರದ್ದು ಮಾಡಲಾಗಿದೆ. ಇದು ಉತ್ತರ ಪ್ರದೆಶದಲ್ಲಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ಹರಿದಾಡುತ್ತಿದೆ. ಆದರೆ ಈ ಸುದ್ದಿ ಸಂಪೂರ್ಣ ಸುಳ್ಳಾಗಿದ್ದು. ಇದನ್ನು ನಂಬಬಾರದೆಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.