ಯೋಗಿ ದರ್ಬಾರ್'ಗೆ ತಂಡೋಪತಂಡವಾಗಿ ಬಂದ ಮಹಿಳೆಯರು
ಜನರ ಸಮಸ್ಯೆಯನ್ನು ನೇರವಾಗಿ ಬಗೆಹರಿಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜನತಾ ದರ್ಬಾರ್ ಆಯೋಜಿಸಿದ್ದರು. ಗೋರಖ್'ನಾಥ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಜನತಾ ದರ್ಬಾರ್ ಗೆ ಮಹಿಳೆಯರು ತಂಡೋಪತಂಡವಾಗಿ ಬರುತ್ತಿದ್ದರು.
ಲಕ್ನೋ(ಡಿ.10): ಜನರ ಸಮಸ್ಯೆಯನ್ನು ನೇರವಾಗಿ ಬಗೆಹರಿಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜನತಾ ದರ್ಬಾರ್ ಆಯೋಜಿಸಿದ್ದರು. ಗೋರಖ್'ನಾಥ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಜನತಾ ದರ್ಬಾರ್ ಗೆ ಮಹಿಳೆಯರು ತಂಡೋಪತಂಡವಾಗಿ ಬರುತ್ತಿದ್ದರು.
ಇನ್ನೂ ನೇರವಾಗಿ ಜನರ ಕುಂದು-ಕೊರತೆಗಳನ್ನು ಬಗೆಹರಿಸಲು ಖುದ್ದು ಯೋಗಿ ಆದಿತ್ಯ ನಾಥ್ ಅವರು ಅಹವಾಲುಗಳನ್ನು ಸ್ವೀಕರಿಸಿದರು. ಹಂತ ಹಂತವಾಗಿ ಜನರ ಕಷ್ಟಗಳನ್ನು ನಿವಾರಿಸಲು ಇಂತಹ ಸಭೆಗಳನ್ನು ಮಾಡಲು ಯೋಗಿ ಆದಿತ್ಯನಾಥ್ ಅವರು ನಿರ್ಧರಿಸಿದ್ದಾರೆ.