ಟ್ವಿಟರ್ ನಲ್ಲಿ ಸದಾ ಬೇರೆಯವರ ಕಾಲೆಳೆಯುತ್ತಾ, ಎಲ್ಲಾ ಪಕ್ಷಗಳ ಮೇಲೆ ಒಂದಿಲ್ಲೊಂದು ಆರೋಪ ಮಾಡುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇದೀಗ ಕಾಂಗ್ರೆಸ್ ಮುಖಂಡ ಅಮರಿಂದರ್ ಸಿಂಗ್ ಒಡ್ಡಿದ ಮುಕ್ತ ಚರ್ಚಾ ಸವಾಲಿಗೆ ಒಪ್ಪಿಕೊಂಡಿದ್ದಾರೆ 

ನವದೆಹಲಿ (ಅ.24): ಟ್ವಿಟರ್ ನಲ್ಲಿ ಸದಾ ಬೇರೆಯವರ ಕಾಲೆಳೆಯುತ್ತಾ, ಎಲ್ಲಾ ಪಕ್ಷಗಳ ಮೇಲೆ ಒಂದಿಲ್ಲೊಂದು ಆರೋಪ ಮಾಡುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇದೀಗ ಕಾಂಗ್ರೆಸ್ ಮುಖಂಡ ಅಮರಿಂದರ್ ಸಿಂಗ್ ಒಡ್ಡಿದ ಮುಕ್ತ ಚರ್ಚಾ ಸವಾಲಿಗೆ ಒಪ್ಪಿಕೊಂಡಿದ್ದಾರೆ.

Add Asianetnews Kannada as a Preferred SourcegooglePreferred

ಕೇವಲ ಆರೋಪ ಮಾಡುವ ಬದಲು ನೇರಾನೇರಾ ಚರ್ಚೆ ಮಾಡೋಣ ಬನ್ನಿ ಎನ್ನುವ ಅಮರಿಂದರ್ ಸವಾಲಿಗೆ ಕೇಜ್ರಿ ಒಪ್ಪಿಕೊಂಡಿದ್ದಾರೆ. ಸಮಯ, ಸ್ಥಳ ನಿಗದಿಪಡಿಸಿ ನಾವು ಸಿದ್ಧರಿದ್ದೇವೆ ಎಂದಿದ್ದು ಚರ್ಚೆಗೆ ಎಎಪಿಯ ನಾಲ್ವರನ್ನು ಸಲಹೆ ಮಾಡಿದ್ದಾರೆ.

ಇವರಿಬ್ಬರ ಈ ಸವಾಲು-ಜವಾಬು ರಾಜಕೀಯಾಸಕ್ತರಿಗೆ ಕುತೂಹಲ ಕೆರಳಿಸಿದೆ.

Scroll to load tweet…
Scroll to load tweet…