ಶುಗರ್ ಕಾಯಿಲೆ ಇದೆ ಎಂದು ಗೊತ್ತಾಗಿ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್’ನಲ್ಲಿ ನಡೆದಿದೆ.

ಬೆಂಗಳೂರು : ಶುಗರ್ ಕಾಯಿಲೆ ಇದೆ ಎಂದು ಗೊತ್ತಾಗಿ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್’ನಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಮೂಲತಃ ಹಾಸನದವನಾದ ಮಧು (25) ಎಂಬ ಯುವಕ ಇಲ್ಲಿ ಅಣ್ಣ ಅತ್ತಿಗೆಯೊಂದಿಗೆ ವಾಸವಾಗಿದ್ದ.

ಕೆಲ ದಿನಗಳಿಂದ ಈತನಿಗೆ ಅನಾರೋಗ್ಯ ಕಾಡುತ್ತಿತ್ತು. ಬಳಿಕ ವೈದ್ಯರ ಬಳಿ ಹೋಗಿ ಪರೀಕ್ಷೆ ಮಾಡಿಸಿದಾಗ ಶುಗರ್ ಇರುವ ವಿಚಾರ ತಿಳಿದು ಬಂದಿದೆ.

ನಿನ್ನೆ ಈ ವಿಚಾರವನ್ನು ತನ್ನ ಅತ್ತಿಗೆಯೊಂದಿಗೆ ಹೇಳಿಕೊಂಡಿದ್ದ ಮಧು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಮಹಾಲಕ್ಷ್ಮೀ ಲೇ ಔಟ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.