Published : Sep 01 2019, 05:18 PM IST| Updated : Sep 01 2019, 06:44 PM IST
Share this Article
FB
TW
Linkdin
Whatsapp
Top 10
ಕರ್ನಾಟಕ ರಾಜಕೀಯ ರಾಷ್ಟ್ರದಲ್ಲೇ ಸದ್ದು ಮಾಡುತ್ತಿದೆ. ಮೈತ್ರಿ ಸರ್ಕಾರ ಕೆಡವಿ, ಅಧಿಕಾರಕ್ಕೇರಿರವು ಬಿಜೆಪಿ ಸಂಪುಟ ಶಾಕ್ನಿಂದ ಹೊರಬಂದಿಲ್ಲ. ಅಷ್ಟರಲ್ಲೇ ಕರ್ನಾಟಕ ಚುನಾವಣೆಗೆ ಸಜ್ಜಾಗುತ್ತಿದೆ. ಇತ್ತ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಕಂತೆ ಕಂತೆ ಹಣ ಹಂಚಿದ್ದು, ರಾಜ್ಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ರಾಜಕೀಯ ಮಾತ್ರವಲ್ಲ, ಹುಚ್ಚ ವೆಂಕಟ್ ಹುಚ್ಚಾಟ ಹೆಚ್ಚಾಗುತ್ತಿದ್ದಂತೆ ಬಿಗ್ ಬಾಸ್ ಖ್ಯಾತಿಯ ಪ್ರಥಮ್ ಪತ್ರದ ಮೂಲಕ ಸದ್ದು ಮಾಡುತ್ತಿದ್ದಾರೆ. ಸೆಪ್ಟೆಂಬರ್ 1 ರಂದು ಜನರ ಕುತೂಹಲ ಕೆರಳಿಸಿದ ಟಾಪ್ 10 ಸುದ್ದಿಗಾಗಿ ಕ್ಲಿಕ್ ಮಾಡಿ ಓದಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.