Malayalam English Kannada Telugu Tamil Bangla Hindi Marathi
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics

ರಾಜಕೀಯ ವಾರ್ತೆಗಳು

ಫೀಚರ್ಡ್‌Karnataka NewsCrime NewsIndia NewsWorld
Politics
ಜಾತಿಗಣತಿ ಏಕೆ ಅನುಷ್ಠಾನ ಆಗಲಿಲ್ಲ; ಸತ್ಯಾಂಶ ಬಾಯ್ಬಿಟ್ಟ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ
ಜಾತಿಗಣತಿ ಏಕೆ ಅನುಷ್ಠಾನ ಆಗಲಿಲ್ಲ; ಸತ್ಯಾಂಶ ಬಾಯ್ಬಿಟ್ಟ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ
ಖಂಡ್ರೆಗೆ ನೈತಿಕತೆಯಿದ್ದರೆ ಸಿಎಂ, ಡಿಸಿಎಂಗೆ ರಾಜೀನಾಮೆ ಕೊಡಲು ಹೇಳಲಿ: ಅಶ್ವತ್ಥ್ ನಾರಾಯಣ್
ಖಂಡ್ರೆಗೆ ನೈತಿಕತೆಯಿದ್ದರೆ ಸಿಎಂ, ಡಿಸಿಎಂಗೆ ರಾಜೀನಾಮೆ ಕೊಡಲು ಹೇಳಲಿ: ಅಶ್ವತ್ಥ್ ನಾರಾಯಣ್
ಕಾಂತರಾಜು ವರದಿ ಅನುಷ್ಠಾನವಾಗಿದ್ದರೆ ಒಬಿಸಿಗೆ ಶಕ್ತಿ ಬರುತ್ತಿತ್ತು: ಯತೀಂದ್ರ ಸಿದ್ದರಾಮಯ್ಯ
ಕಾಂತರಾಜು ವರದಿ ಅನುಷ್ಠಾನವಾಗಿದ್ದರೆ ಒಬಿಸಿಗೆ ಶಕ್ತಿ ಬರುತ್ತಿತ್ತು: ಯತೀಂದ್ರ ಸಿದ್ದರಾಮಯ್ಯ
ಜಾತಿ ಗಣತಿ ವರದಿ ತಿರಸ್ಕಾರ, ರಾಜ್ಯ ಸರ್ಕಾರದ ಮಹಾಮೋಸ: ಶಾಸಕ ಸುನಿಲ್ ಕುಮಾರ್
ಜಾತಿ ಗಣತಿ ವರದಿ ತಿರಸ್ಕಾರ, ರಾಜ್ಯ ಸರ್ಕಾರದ ಮಹಾಮೋಸ: ಶಾಸಕ ಸುನಿಲ್ ಕುಮಾರ್
ದಲಿತ ಸಿಎಂ ವಿಚಾರ ಸದ್ಯಕ್ಕಿಲ್ಲ,  ಮುಂದೆ ನೋಡೋಣ :  ಸಚಿವ ಸತೀಶ್‌ ಜಾರಕಿಹೊಳಿ
ದಲಿತ ಸಿಎಂ ವಿಚಾರ ಸದ್ಯಕ್ಕಿಲ್ಲ, ಮುಂದೆ ನೋಡೋಣ : ಸಚಿವ ಸತೀಶ್‌ ಜಾರಕಿಹೊಳಿ
ಕಾಂಗ್ರೆಸ್‌ ಹೈಕಮಾಂಡ್ ಒತ್ತಡಕ್ಕೆ ಮಣಿದು ಜಾತಿ ಮರುಸಮೀಕ್ಷೆ: ಈಶ್ವರಪ್ಪ ಟೀಕೆ
ಕಾಂಗ್ರೆಸ್‌ ಹೈಕಮಾಂಡ್ ಒತ್ತಡಕ್ಕೆ ಮಣಿದು ಜಾತಿ ಮರುಸಮೀಕ್ಷೆ: ಈಶ್ವರಪ್ಪ ಟೀಕೆ
ಸಿದ್ದರಾಮಯ್ಯ ಸಿಎಂ ಸ್ಥಾನ ವಿಚಾರ : ಸಚಿವ ಎಚ್.ಸಿ.ಮಹಾದೇವಪ್ಪ ಸ್ಪಷ್ಟನೆಅಪ್ಪ-ಅಮ್ಮ ಬದುಕಿರುವಾಗಲೇ ಅವರನ್ನು ಪೂಜಿಸಿ : ಅಶೋಕ್‌ಕಾಲ್ತುಳಿತ : ತುರ್ತು ಅಧಿವೇಶನ ಕರೆಯಲು ಸಿಎಂಗೆ ಅಶೋಕ್‌ ಪತ್ರನಾನು ಗಟ್ಟಿಮುಟ್ಟಾಗಿದ್ದೇನೆ, ನಾನು ಇನ್ನೂ15-20 ವರ್ಷ ಇರುತ್ತೇನೆ : ಎಚ್ಡಿಕೆ

ಇನ್ನಷ್ಟು ಸುದ್ದಿ

ಕ್ಷೇತ್ರ ಸಿದ್ಧ ಮಾಡ್ಕೊಳ್ಳಿ, ಸೀಟು  ತರೋದು ನನ್ನ ಹೊಣೆ: ಎಚ್ಡಿಕೆ
ಕ್ಷೇತ್ರ ಸಿದ್ಧ ಮಾಡ್ಕೊಳ್ಳಿ, ಸೀಟು ತರೋದು ನನ್ನ ಹೊಣೆ: ಎಚ್ಡಿಕೆ

ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಮೈತ್ರಿ ಕುರಿತ ಯಾವುದೇ ಅಪಪ್ರಚಾರಗಳಿಗೆ ವಿಚಲಿತರಾಗದೆ ಈಗಿನಿಂದಲೇ ಪಕ್ಷ ಸಂಘಟನೆಗೆ ಒತ್ತು ನೀಡಿ

ಜೆಡಿಎಸ್‌ ಪಕ್ಷ ಸಂಘಟನೆಗೆ ನಿಖಿಲ್‌ ರಾಜ್ಯ ಪ್ರವಾಸ : 58 ದಿನದಲ್ಲಿ 90 ಅಸೆಂಬ್ಲಿಗೆ ಭೇಟಿ
ಜೆಡಿಎಸ್‌ ಪಕ್ಷ ಸಂಘಟನೆಗೆ ನಿಖಿಲ್‌ ರಾಜ್ಯ ಪ್ರವಾಸ : 58 ದಿನದಲ್ಲಿ 90 ಅಸೆಂಬ್ಲಿಗೆ ಭೇಟಿ

ರಾಜ್ಯದಲ್ಲಿ ಪಕ್ಷ ಸಂಘಟಿಸಲು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹಮ್ಮಿಕೊಂಡಿರುವ ‘ಜನರೊಂದಿಗೆ ಜೆಡಿಎಸ್‌’ ರಾಜ್ಯ ಪ್ರವಾಸಕ್ಕೆ ಜೆಡಿಎಸ್‌ನ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು.

Amit Shah Warning: 'ಮಾತಿನ ಮೇಲೆ ಹಿಡಿತವಿರಲಿ; ವಿವಾದ ಸೃಷ್ಟಿಸುವ ಬಿಜೆಪಿ ನಾಯಕರಿಗೆ ಶಾ ಎಚ್ಚರಿಕೆ!
Amit Shah Warning: 'ಮಾತಿನ ಮೇಲೆ ಹಿಡಿತವಿರಲಿ; ವಿವಾದ ಸೃಷ್ಟಿಸುವ ಬಿಜೆಪಿ ನಾಯಕರಿಗೆ ಶಾ ಎಚ್ಚರಿಕೆ!

ವಿವಾದಾತ್ಮಕ ಹೇಳಿಕೆಗಳಿಂದ ದೂರವಿರಲು ಮತ್ತು ಮಾತಿನ ಮೇಲೆ ನಿಗಾ ಇರಿಸಿಕೊಳ್ಳುವಂತೆ ಬಿಜೆಪಿ ನಾಯಕರಿಗೆ ಅಮಿತ್ ಶಾ ಮತ್ತು ಭೂಪೇಂದ್ರ ಯಾದವ್ ಕಿವಿಮಾತು ಹೇಳಿದ್ದಾರೆ. 

Karnataka CM Change: ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ? ಮುಂದಿನ ಸಿಎಂ ಯಾರು? ಎಚ್. ವಿಶ್ವನಾಥ್‌ ಸ್ಫೋಟಕ ಹೇಳಿಕೆ
Karnataka CM Change: ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ? ಮುಂದಿನ ಸಿಎಂ ಯಾರು? ಎಚ್. ವಿಶ್ವನಾಥ್‌ ಸ್ಫೋಟಕ ಹೇಳಿಕೆ

ಮುಂದಿನ ನವೆಂಬರ್-ಡಿಸೆಂಬರ್‌ನಲ್ಲಿ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್‌.ವಿಶ್ವನಾಥ್ ಭವಿಷ್ಯ ನುಡಿದಿದ್ದಾರೆ. 

JDS ಪಕ್ಷ ಸಂಘಟನೆಗೆ ನಿಖಿಲ್‌ 58 ದಿನಗಳ ರಾಜ್ಯ ಪ್ರವಾಸ: ಯಾವ್ಯಾವ ಕ್ಷೇತ್ರಗಳಿಗೆ ಭೇಟಿ?
JDS ಪಕ್ಷ ಸಂಘಟನೆಗೆ ನಿಖಿಲ್‌ 58 ದಿನಗಳ ರಾಜ್ಯ ಪ್ರವಾಸ: ಯಾವ್ಯಾವ ಕ್ಷೇತ್ರಗಳಿಗೆ ಭೇಟಿ?
ಜೆಡಿಎಸ್ ಪಕ್ಷದ ಸಂಘಟನೆಗಾಗಿ ನಿಖಿಲ್ ಕುಮಾರಸ್ವಾಮಿ 58 ದಿನಗಳ ರಾಜ್ಯ ಪ್ರವಾಸ ಹಮ್ಮಿಕೊಂಡಿದ್ದಾರೆ. 90 ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ, ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ. ಈ ಪ್ರವಾಸದ ನಂತರ ನಿಖಿಲ್‌ಗೆ ರಾಜ್ಯಾಧ್ಯಕ್ಷ ಪಟ್ಟಾಭಿಷೇಕ ನೆರವೇರಿಸುವ ಸಾಧ್ಯತೆಯಿದೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರೋಗ್ಯ ಕ್ರಾಂತಿಗೆ ಮುನ್ನುಡಿ: ಡಿ.ಕೆ.ಶಿವಕುಮಾರ್‌
ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರೋಗ್ಯ ಕ್ರಾಂತಿಗೆ ಮುನ್ನುಡಿ: ಡಿ.ಕೆ.ಶಿವಕುಮಾರ್‌

ಕಲ್ಯಾಣ ಕರ್ನಾಟಕದ ಪ್ರದೇಶದ ಆರೋಗ್ಯ ಸುಧಾರಣೆಗೆ ₹411.88 ಕೋಟಿ ಕಾಮಗಾರಿಗೆ ಚಾಲನೆ ನೀಡಿರುವುದು ಈ ಪ್ರದೇಶದ ಅರೋಗ್ಯ ಕ್ರಾಂತಿಗೆ ಮುನ್ನುಡಿ ಬರೆದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು.

ಪ್ರಧಾನಿ ಮೋದಿ ಅಧಿಕಾರಾವಧಿಯಲ್ಲಿ ದೇಶದಲ್ಲಿ ಹೊಸ ಉತ್ಸಾಹ: ಬಿ.ವೈ.ವಿಜಯೇಂದ್ರ
ಪ್ರಧಾನಿ ಮೋದಿ ಅಧಿಕಾರಾವಧಿಯಲ್ಲಿ ದೇಶದಲ್ಲಿ ಹೊಸ ಉತ್ಸಾಹ: ಬಿ.ವೈ.ವಿಜಯೇಂದ್ರ

ಕೇಂದ್ರದಲ್ಲಿ ಕಾಂಗ್ರೆಸ್ಸೇತರ ಸರ್ಕಾರ ಸತತ 3ನೇ ಬಾರಿಗೆ ಅಧಿಕಾರಕ್ಕೆ ಬಂದು 11 ವರ್ಷ ಪೂರೈಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕಾರಾವಧಿಯಲ್ಲಿ ದೇಶದಲ್ಲಿ ಹೊಸ ಉತ್ಸಾಹ ಮೂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ನವೆಂಬರ್‌ ವೇಳೆಗೆ ಸಿಎಂ ಕುರ್ಚಿಗಾಗಿ ಸಿದ್ದು, ಡಿಕೆಶಿ ಮಧ್ಯೆ ಫೈಟ್: ರೇಣುಕಾಚಾರ್ಯ
ನವೆಂಬರ್‌ ವೇಳೆಗೆ ಸಿಎಂ ಕುರ್ಚಿಗಾಗಿ ಸಿದ್ದು, ಡಿಕೆಶಿ ಮಧ್ಯೆ ಫೈಟ್: ರೇಣುಕಾಚಾರ್ಯ

ಅಕ್ಟೋಬರ್ ಅಥವಾ ನವೆಂಬರ್ ವೇಳೆಗೆ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಮಧ್ಯೆ ಕಲಹ ನಡೆಯುವುದು ಗ್ಯಾರಂಟಿ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.

ಕೇಂದ್ರವೇ ಜಾತಿಗಣತಿ ಮಾಡುತ್ತಿದೆ, ರಾಜ್ಯದಿಂದ ಮತ್ತೆ ಏಕೆ?: ನಿಖಿಲ್ ಕುಮಾರಸ್ವಾಮಿ
ಕೇಂದ್ರವೇ ಜಾತಿಗಣತಿ ಮಾಡುತ್ತಿದೆ, ರಾಜ್ಯದಿಂದ ಮತ್ತೆ ಏಕೆ?: ನಿಖಿಲ್ ಕುಮಾರಸ್ವಾಮಿ

ಕೇಂದ್ರ ಸರ್ಕಾರ ಜಾತಿಗಣತಿ ಮತ್ತು ಜನಗಣತಿ ಮಾಡಲು ತೀರ್ಮಾನಿಸಿರುವಾಗ ರಾಜ್ಯ ಸರ್ಕಾರ ಪ್ರತ್ಯೇಕವಾಗಿ ಜಾತಿಗಣತಿ ಮಾಡುವ ಅಗತ್ಯವಿಲ್ಲ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

Karnataka News Live: ಸೋನಿಯಾ ಗಾಂಧಿ ಆಸ್ಪತ್ರೆ ದಾಖಲು, ಈ ತಿಂಗಳಲ್ಲಿ 2ನೇ ಬಾರಿ ಆರೋಗ್ಯ ಏರುಪೇರು
LIVE BLOG
Karnataka News Live: ಸೋನಿಯಾ ಗಾಂಧಿ ಆಸ್ಪತ್ರೆ ದಾಖಲು, ಈ ತಿಂಗಳಲ್ಲಿ 2ನೇ ಬಾರಿ ಆರೋಗ್ಯ ಏರುಪೇರು

ಬೆಂಗಳೂರು: ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಸುಧಾರಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ, ಈ ಭಾಗಕ್ಕೆ ವಿಶೇಷ ಅನುದಾನ ನೀಡುವುದನ್ನು ಮುಂದುರೆಸುತ್ತೇವೆ. ಹಿಂದೆ ಕಲಬುರಗಿಗೆ ಬಂದಾಗ ಪ್ರತಿ ವರ್ಷ 5 ಸಾವಿರ ಕೋಟಿ ರು. ಕೊಡುವೆ ಅಂತ ಹೇಳಿದ್ದೆ. ಕೊಟ್ಟ ಮಾತಿನಂತೆ ನಡೆದಿದ್ದೇವೆ. ಮುಂದಿನ ವರ್ಷವೂ 5 ಸಾವಿರ ಕೋಟಿ ರು. ಖರ್ಚು ಮಾಡಬೇಕು ಅಂತ ಸೂಚನೆ ಕೊಟ್ಟಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 3696
  • 3697
  • 3698
  • next >
Top Stories