Asianet Suvarna News Asianet Suvarna News

ರಮೇಶ್ ಜಾರಕಿಹೊಳಿ ಬಳಿಕ ಬಂಡಾಯ ಬಾವುಟ ಹಾರಿಸಿದ ಇನ್ನೊಬ್ಬ ನಾಯಕ!

ಈ ಬಾರಿಯಾದರೂ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ಭಾರೀ ನಿರೀಕ್ಷೆಯನ್ನಿಟ್ಟುಕೊಂಡಿದ್ದ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ಭ್ರಮನಿರಸನಗೊಂಡಿದ್ದಾರೆ. ಹೈಕಮಾಂಡ್ ತನ್ನ ಹೆಸರನ್ನು ಉಪೇಕ್ಷಿಸಿರುವುದು ಈ ಹಿರಿಯ ನಾಯಕ ಹಾಗೂ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಮುಂದಿನ ನಡೆಯ ಬಗ್ಗೆ ಬೆಂಬಲಿಗರೊಂದಿಗೆ ಸಭೆಯನ್ನು ನಡೆಸಿದ್ದಾರೆ. 

ಈ ಬಾರಿಯಾದರೂ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ಭಾರೀ ನಿರೀಕ್ಷೆಯನ್ನಿಟ್ಟುಕೊಂಡಿದ್ದ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ಭ್ರಮನಿರಸನಗೊಂಡಿದ್ದಾರೆ. ಹೈಕಮಾಂಡ್ ತನ್ನ ಹೆಸರನ್ನು ಉಪೇಕ್ಷಿಸಿರುವುದು ಈ ಹಿರಿಯ ನಾಯಕ ಹಾಗೂ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಮುಂದಿನ ನಡೆಯ ಬಗ್ಗೆ ಬೆಂಬಲಿಗರೊಂದಿಗೆ ಸಭೆಯನ್ನು ನಡೆಸಿದ್ದಾರೆ. 

Video Top Stories