Asianet Suvarna News Asianet Suvarna News

ಎಚ್‌ಡಿ ಕುಮಾರಸ್ವಾಮಿ ಕಣ್ಣೀರನ್ನು ಬಿಜೆಪಿ ಲೇವಡಿ ಮಾಡಿದ್ದು ಹೀಗೆ!

ಎಚ್‌.ಡಿ.ಕುಮಾರಸ್ವಾಮಿ ಕಣ್ಣೀರು ಹಾಕಿದ್ದನ್ನು ಕೆಲವರು ಬೆಂಬಲಿಸಿದರೆ ಇನ್ನೂ ಕೆಲವರು ವ್ಯಂಗ್ಯವಾಡಿದ್ದಾರೆ. ಬಿಜೆಪಿಯ ಆಯನೂರು ಮಂಜುನಾಥ್ ಸಿಎಂ ಕುಮಾರಸ್ವಾಮಿ ಕಣ್ಣೀರನ್ನು ಲೇವಡಿ ಮಾಡಿದರೆ, ಮಾಜಿ ಸಚಿವ ಎ ಮಂಜು ನೋವನ್ನು ವ್ಯಕ್ತಪಡಿಸಿದ್ದಾರೆ.  

ಎಚ್‌.ಡಿ.ಕುಮಾರಸ್ವಾಮಿ ಕಣ್ಣೀರು ಹಾಕಿದ್ದನ್ನು ಕೆಲವರು ಬೆಂಬಲಿಸಿದರೆ ಇನ್ನೂ ಕೆಲವರು ವ್ಯಂಗ್ಯವಾಡಿದ್ದಾರೆ. ಬಿಜೆಪಿಯ ಆಯನೂರು ಮಂಜುನಾಥ್ ಸಿಎಂ ಕುಮಾರಸ್ವಾಮಿ ಕಣ್ಣೀರನ್ನು ಲೇವಡಿ ಮಾಡಿದರೆ, ಮಾಜಿ ಸಚಿವ ಎ ಮಂಜು ನೋವನ್ನು ವ್ಯಕ್ತಪಡಿಸಿದ್ದಾರೆ.  

Video Top Stories