ಎಚ್ಡಿ ಕುಮಾರಸ್ವಾಮಿ ಕಣ್ಣೀರನ್ನು ಬಿಜೆಪಿ ಲೇವಡಿ ಮಾಡಿದ್ದು ಹೀಗೆ!
ಎಚ್.ಡಿ.ಕುಮಾರಸ್ವಾಮಿ ಕಣ್ಣೀರು ಹಾಕಿದ್ದನ್ನು ಕೆಲವರು ಬೆಂಬಲಿಸಿದರೆ ಇನ್ನೂ ಕೆಲವರು ವ್ಯಂಗ್ಯವಾಡಿದ್ದಾರೆ. ಬಿಜೆಪಿಯ ಆಯನೂರು ಮಂಜುನಾಥ್ ಸಿಎಂ ಕುಮಾರಸ್ವಾಮಿ ಕಣ್ಣೀರನ್ನು ಲೇವಡಿ ಮಾಡಿದರೆ, ಮಾಜಿ ಸಚಿವ ಎ ಮಂಜು ನೋವನ್ನು ವ್ಯಕ್ತಪಡಿಸಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಕಣ್ಣೀರು ಹಾಕಿದ್ದನ್ನು ಕೆಲವರು ಬೆಂಬಲಿಸಿದರೆ ಇನ್ನೂ ಕೆಲವರು ವ್ಯಂಗ್ಯವಾಡಿದ್ದಾರೆ. ಬಿಜೆಪಿಯ ಆಯನೂರು ಮಂಜುನಾಥ್ ಸಿಎಂ ಕುಮಾರಸ್ವಾಮಿ ಕಣ್ಣೀರನ್ನು ಲೇವಡಿ ಮಾಡಿದರೆ, ಮಾಜಿ ಸಚಿವ ಎ ಮಂಜು ನೋವನ್ನು ವ್ಯಕ್ತಪಡಿಸಿದ್ದಾರೆ.