Asianet Suvarna News Asianet Suvarna News

ಸಿಎಂಗೆ ಇನ್ನೂ ಮೆಚ್ಯೂರಿಟಿ ಬಂದಿಲ್ಲ! ಎಚ್‌ಡಿಕೆ ವಿರುದ್ಧ ಕೈ ನಾಯಕ ಸಿಡಿಮಿಡಿ

ಸಿಎಂ ಎಚ್‌.ಡಿ. ಕುಮಾರಸ್ವಾಮಿ ‘ರಾಜೀನಾಮೆ’ ಎಚ್ಚರಿಕೆ ಕೊಟ್ಟ ಬಳಿಕವೂ ಕಾಂಗ್ರೆಸ್ ನಾಯಕರು ಸುಮ್ಮನಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಸಿದ್ದರಾಮಯ್ಯನೇ ನಮ್ಮ ನಾಯಕ ಎಂದು ಹೇಳಿರುವ ಕಾಂಗ್ರೆಸ್ ನಾಯಕ ಹಾಗೂ  ಮಾಜಿ ಸಚಿವರೊಬ್ಬರು ಕುಮಾರಸ್ವಾಮಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್... 

ಸಿಎಂ ಎಚ್‌.ಡಿ. ಕುಮಾರಸ್ವಾಮಿ ‘ರಾಜೀನಾಮೆ’ ಎಚ್ಚರಿಕೆ ಕೊಟ್ಟ ಬಳಿಕವೂ ಕಾಂಗ್ರೆಸ್ ನಾಯಕರು ಸುಮ್ಮನಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಸಿದ್ದರಾಮಯ್ಯನೇ ನಮ್ಮ ನಾಯಕ ಎಂದು ಹೇಳಿರುವ ಕಾಂಗ್ರೆಸ್ ನಾಯಕ ಹಾಗೂ  ಮಾಜಿ ಸಚಿವರೊಬ್ಬರು ಕುಮಾರಸ್ವಾಮಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್... 

Video Top Stories