Asianet Suvarna News Asianet Suvarna News

’ಕುಮಾರಣ್ಣನ ಹೆಲ್ತ್ ಸರಿ ಇಲ್ಲ, ಗೌಡರ ವಿಕೆಟ್ ಹೋಗುತ್ತೆ’

ಆಡಿಯೋ ಬಾಂಬ್ ಪ್ರಕರಣ ಸದ್ಯ ಕರ್ನಾಟಕ ರಾಜಕೀಯದಲ್ಲಿ ತಲ್ಲಣ ಮೂಡಿಸಿದೆ. ಆಡಿಯೋಗೆ ಪರ ವಿರೋಧಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಎಚ್. ಡಿ ಕುಮಾರಸ್ವಾಮಿ ಸುದೀರ್ಘ ಆಡಿಯೋವನ್ನು ರಿಲೀಸ್ ಮಾಡಿದ್ದಾರೆ. ಈ ಆಡಿಯೋ ಬಿಜೆಪಿಗೆ ಮತ್ತೊಂದು ಸಂಕಷ್ಟ ತಂದೊಡ್ಡಿದೆ. ಹೌದು ಆಡಿಯೋದಲ್ಲಿ ಹಾಸನ ಶಾಸಕ ಪ್ರೀತಂ ಗೌಡ ಎಚ್. ಡಿ. ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿಯವರ ಸಾವಿನ ಬಗ್ಗೆ ಮಾತನಾಡಿದ್ದಾರೆನ್ನಲಾಗಿದೆ. ಅಷ್ಟಕ್ಕೂ ಪ್ರೀತಂ ಗೌಡ ಮಾತನಾಡಿದ್ದಾರೆಂಬ ಆಡಿಯೋದಲ್ಲೇನಿದೆ? ಇಲ್ಲಿದೆ ನೋಡಿ ವಿಡಿಯೋ

ಹಾಸನ[ಫೆ.13]: ಆಡಿಯೋ ಬಾಂಬ್ ಪ್ರಕರಣ ಸದ್ಯ ಕರ್ನಾಟಕ ರಾಜಕೀಯದಲ್ಲಿ ತಲ್ಲಣ ಮೂಡಿಸಿದೆ. ಆಡಿಯೋಗೆ ಪರ ವಿರೋಧಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಎಚ್. ಡಿ ಕುಮಾರಸ್ವಾಮಿ ಸುದೀರ್ಘ ಆಡಿಯೋವನ್ನು ರಿಲೀಸ್ ಮಾಡಿದ್ದಾರೆ. ಈ ಆಡಿಯೋ ಬಿಜೆಪಿಗೆ ಮತ್ತೊಂದು ಸಂಕಷ್ಟ ತಂದೊಡ್ಡಿದೆ. ಹೌದು ಆಡಿಯೋದಲ್ಲಿ ಹಾಸನ ಶಾಸಕ ಪ್ರೀತಂ ಗೌಡ ಎಚ್. ಡಿ. ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿಯವರ ಸಾವಿನ ಬಗ್ಗೆ ಮಾತನಾಡಿದ್ದಾರೆನ್ನಲಾಗಿದೆ. ಅಷ್ಟಕ್ಕೂ ಪ್ರೀತಂ ಗೌಡ ಮಾತನಾಡಿದ್ದಾರೆಂಬ ಆಡಿಯೋದಲ್ಲೇನಿದೆ? ಇಲ್ಲಿದೆ ನೋಡಿ ವಿಡಿಯೋ

Video Top Stories